ಮಂಗಳೂರು: ತಡೆಗೋಡೆ ಕುಸಿದು ದೊಡ್ಡಿಕಟ್ಟ ಪ್ರದೇಶದಲ್ಲಿ ಅವಾಂತರ ಸೃಷ್ಟಿ
ಮಂಗಳೂರು ಜೂನ್ 22: ಇಲ್ಲಿನ ಹೊರವಲಯದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಕುಸಿದ ಪರಿಣಾಮ ಬಜ್ಪೆ ಬಳಿಯ ದೊಡ್ಡಿಕಟ್ಟ ಪ್ರದೇಶಕ್ಕೆ ನೀರು ನುಗ್ಗಿ ದೊಡ್ಡಿಕಟ್ಟ ಪ್ರದೇಶ ಸೃಷ್ಠಿಯಾಗಿದೆ.
ಇಂದು ಶುಕ್ರವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಎಸ್ಇ ಝಡ್ ವಲಯಕ್ಕೆ ನೀರು ಹರಿಯುವ ನಾಲೆಗೆ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಇಂದು ಮುಂಜಾನೆ ತೆಡೆಗೋಡೆ ಕುಸಿದಿದ್ದು, ನದಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದೆ.

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಈ ತಡೆಗೊಡೆ ಕುಸಿದಿದೆ. ತಗ್ಗು ಪ್ರದೇಶಗಳಿಗೆ ಸಾಕಷ್ಟು, ನೀರು ನುಗಿದ್ದು ತಡೆಗೊಡೆ ಬಳಿಯ ಇರುವ ದೊಡ್ಡಿಕಟ್ಟ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ.

ದೊಡ್ಡಿಕಟ್ಟ ಸಮೀಪದ ದೇವಸ್ಥಾನ, ಪರಿಸರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಈ ಸ್ಥಳದಲ್ಲಿಯೇ ಇರುವ ಸಾಫ್ಟ್ ವೇರ್ ಕಂಪನಿಯ ಕಚೇರಿಗೂ ನೀರು ನುಗ್ಗಿದೆ. ಈಗ ನೀರಿನ ಪ್ರಮಾಣ ಇಳಿಮುಖವಾಗಿದ್ದು, ಸ್ಥಳೀಯ ಜನ ಪ್ರತಿನಿಧಿಗಳು ಸೇರಿದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು












Click it and Unblock the Notifications