ಧರ್ಮಸ್ಥಳದಲ್ಲಿ ವೇದಿಕೆ ಕುಸಿತ: ಜ್ಯೋತಿಷಿಗಳ ಮಾತು ನಿಜವಾಗಿದೆ ಎಂದ ಡಾ.ಹೆಗ್ಗಡೆ
ಮಂಗಳೂರು, ಫೆಬ್ರವರಿ 15:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಿನ್ನೆ (ಫೆ.14) ನಡೆದ ಮುಖ್ಯ ವೇದಿಕೆ ಕುಸಿತ ದುರಂತದ ಸುಳಿವು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಮೊದಲೇ ದೊರೆತಿತ್ತಾ?. ಹೌದೆನ್ನುತ್ತಿವೆ ಸನ್ನಿವೇಶಗಳು.
ವೀರೆಂದ್ರ ಹೆಗ್ಗಡೆಯವರಿಗೆ ಪಂಚ ಮಹಾವೈಭವದ ಬೃಹತ್ ವೇದಿಕೆಯ ಪೆಂಡಾಲ್ ದುರಂತದ ಸುಳಿವು ಮೊದಲೇ ಸಿಕ್ಕಿತ್ತು. ಹೇಗೆಂದರೆ 15 ದಿನಗಳ ಹಿಂದೆಯೇ ವೀರೇಂದ್ರ ಹೆಗ್ಗಡೆಯವರಿಗೆ ಈ ಕುರಿತ ಸಣ್ಣದೊಂದು ಸೂಚನೆ ದೊರೆತಿತ್ತಂತೆ.
ಈ ಸಂಬಂಧ ಮಾತನಾಡಿದ ವೀರೇಂದ್ರ ಹೆಗ್ಗಡೆ, ನನಗೆ ಕಳೆದ 15 ದಿನಗಳಿಂದ ಸರಿಯಾಗಿ ನಿದ್ದೆ ಬರುತ್ತಿರಲಿಲ್ಲ. ಏನೋ ಸರಿಯಿಲ್ಲ ಎಂಬ ಭಾವನೆ ಬರುತಿತ್ತು. ಜ್ಯೋತಿಷಿಗಳಿಗೆ ಮನಸ್ಸಿನ ಗೊಂದಲ ತಿಳಿಸಿದೆ. ವಿಘ್ನವಾಗುವ ಸೂಚನೆಯನ್ನು ಜ್ಯೋತಿಷಿಗಳು ನೀಡಿದ್ದರು. ಪೂಜೆಯನ್ನು ಮಾಡಿಸುವಂತೆ ಹೇಳಿದರು. ಜ್ಯೋತಿಷಿಗಳ ಮಾತು ನಿಜವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇವರ ದಯೆಯಿಂದ ದೊಡ್ಡ ಅಪಾಯ ತಪ್ಪಿದೆ. ಒಂದು ಗಂಟೆ ಮೊದಲು ಆಗಿದ್ದರೆ ನಾವು ಅಪಾಯಕ್ಕೆ ಸಿಲುಕುತ್ತಿದ್ದೆವು. ಜೈನ ಮುನಿಗಳ ತಪ್ಪಸ್ಸಿನಿಂದ ಅಪಾಯದಿಂದ ಪಾರಾಗಿದ್ದೇವೆ ಎಂದು ಹೆಗ್ಗಡೆ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications