ಮಂಗಳೂರಿನಲ್ಲಿ ಫೆಬ್ರವರಿ 20ಕ್ಕೆ ' ರಂಗಪಯಣ 2017'
ನಾಟಕ ಸಂಘ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಹಾಗೂ ಜರ್ನಿ ಥೇಟರ್ ಗ್ರೂಪ್, ಮಂಗಳೂರು ಇವರ ಸಹಯೋಗದೊಂದಿಗೆ ‘ರಂಗಪಯಣ 2017’ ಕಾರ್ಯಕ್ರಮವು ಫೆ 20ರ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಮಂಗಳೂರು, ಫೆ 19: ನಾಟಕ ಸಂಘ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು (ಸ್ವಾಯತ್ತ) ಹಾಗೂ ಜರ್ನಿ ಥೇಟರ್ ಗ್ರೂಪ್, ಮಂಗಳೂರು ಇವರ ಸಹಯೋಗದೊಂದಿಗೆ 'ರಂಗಪಯಣ 2017' ಉದ್ಘಾಟನಾ ಕಾರ್ಯಕ್ರಮವು ಫೆ 20ರ ಸೋಮವಾರ ಸಂಜೆ 6;30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಅಂತರಾಷ್ರೀಯ ಖ್ಯಾತಿಯ ಜಾದೂಗಾರಾದ ಕುದ್ರೋಳಿ ಗಣೇಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರೆ. ಫಾ. ಸ್ವೀಬರ್ಟ್ ಡಿ'ಸಿಲ್ವ ಎಸ್. ಜೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಅಂದೇ 'ರಂಗಪಯಣ 2017'ರ ಪ್ರಯುಕ್ತ ಎಚ್. ಎಸ್. ವೆಂಕಟೇಶಮೂರ್ತಿಯವರು ರಚಿಸಿದ ಮತ್ತು ಭವ್ಯ ಶೆಟ್ಟಿಯವರು ನಿರ್ದೇಶಿಸಿರುವ ' ಅಗ್ನಿವರ್ಣ' ನಾಟಕವನ್ನು ಸಂತ ಅಲೋಶಿಯಸ್ ಕಾಲೇಜಿನ ನಾಟಕ ಸಂಘದ ವಿದ್ಯಾರ್ಥಿಗಳು ಸಂಜೆ 4 ಗಂಟೆಗೆ (ವಿದ್ಯಾರ್ಥಿಗಳಿಗಾಗಿ) ಮತ್ತು 7 ಗಂಟೆಗೆ ಎರಡು ಬಾರಿ ಪ್ರದರ್ಶಿಸಲಿದ್ದಾರೆ.
ಪ್ರೋ. ಲಾರೆನ್ಸ್ ಪಿಂಟೋ, ಸಂಯೋಜಕರು, ನಾಟಕ ಸಂಘ ಸಂತ ಅಲೋಶಿಯಸ್ ಕಾಲೇಜು, ದೀಪಕ್, ಅಧ್ಯಕ್ಷರು, ಜರ್ನಿ ಥೇಟರ್ ಗ್ರೂಪ್ ಹಾಗೂ ಸ್ಮಿತಾ. ಡಿ. ಕೆ ಅಧ್ಯಕ್ಷಕರು, ನಾಟಕ ಸಂಘ ಸಂತ ಅಲೋಶಿಯಸ್ ಕಾಲೇಜು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಮತ್ತು ರಂಗಾಯಣ ನಡೆಸುತ್ತಿರುವ ಕಾಲೇಜು ನಾಟಕ ಸ್ಪರ್ಧೆಯಲ್ಲಿ ನಾಟಕ ಅಗ್ನಿವರ್ಣ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ವಲಯ ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications