ಎಂಡೋಸಲ್ಫಾನ್ ಸಂತ್ರಸ್ತ ಬಾಲಕನೋರ್ವ ಮೃತ
ಮಂಗಳೂರು, ಆಗಸ್ಟ್ 18: ಎಂಡೋಸಲ್ಫಾನ್ ಸಂತ್ರಸ್ತ ಬಾಲಕನೋರ್ವ ಮೃತಪಟ್ಟ ಘಟನೆ ಕಾಸರಗೋಡು ನೀರ್ಚಾಲುನಲ್ಲಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಅಹ್ಮದ್ ಹಫೀಝ್(8) ಎಂದು ಗುರುತಿಸಲಾಗಿದ್ದೆ. ಹಫೀಝ್ ಕಳೆದ ನಾಲ್ಕೂವರೆ ವರ್ಷಗಳಿಂದ ಈ ರೋಗಕ್ಕೆ ತುತ್ತಾಗಿದ್ದ ಎನ್ನಲಾಗಿದೆ.
ಹಫೀಝ್ ತಲೆಯ ರಕ್ತನಾಳದಲ್ಲಿ ಅಡಚಣೆಯಿರುವುದು ವೈದ್ಯಕೀಯ ತಪಾಸಣೆಯ ವೇಳೆ ತಿಳಿದುಬಂದಿತ್ತು, ಇದರ ನಿವಾರಣೆಗಾಗಿ ನಾಲ್ಕು ಬಾರಿ ಶಸ್ತ್ರಚಿಕಿತ್ಸೆ ನಡೆಸಿದರೂ ಬಾಲಕ ಸಂಪೂರ್ಣವಾಗಿ ಗುಣಮುಖನಾಗಿರಲಿಲ್ಲ.

ಬಾಲಕನ ಚಿಕಿತ್ಸೆಗಾಗಿ ಹೆತ್ತವರು ಭಾರೀ ಮೊತ್ತ ವ್ಯಯಿಸಿದ್ದು ಅಲ್ಲದೆ ವಿವಿಧ ಸಂಘ-ಸಂಸ್ಥೆಗಳು ನೆರವು ನೀಡಿದ್ದವು. ಇತ್ತೀಚೆಗೆ ಮುಳ್ಳೇರಿಯ-ಬದಿಯಡ್ಕ-ಸ್ವರ್ಗ ರೂಟ್ ನಲ್ಲಿ ಹೊಸದಾಗಿ ಸಂಚಾರ ಆರಂಭಿಸಿದ ನವದುರ್ಗಾ ಬಸ್ನ ಮೊದಲ ದಿನದ ಸಂಗ್ರಹ ಹಾಗೂ ಕಾಞಂಗಾಡ್-ಪಾಣತ್ತೂರು ರೂಟ್ನಲ್ಲಿ ಸಂಚರಿಸುವ ಮೂಕಾಂಬಿಕಾ ಬಸ್ನ ಒಂದು ದಿನದ ಕಲೆಕ್ಷನ್ ಹಣವನ್ನು ಈ ಬಾಲಕನಿಗೆ ಚಿಕಿತ್ಸೆಗಾಗಿ ನೀಡಲಾಗಿತ್ತು.
ಜುಲೈಯಲ್ಲಿ ನಡೆದ ಎಂಡೋಸಲ್ಫಾನ್ ಶಿಬಿರದಲ್ಲಿ ಬಾಲಕನನ್ನು ತಪಾಸಣೆ ನಡೆಸಲಾಗಿತ್ತು. ಬಳಿಕ ಬದಿಯಡ್ಕ ಪಂಚಾಯತ್ನ ಎರಡನೆ ವಾರ್ಡ್ ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯಲ್ಲಿ ಅಹ್ಮದ್ ಹಫೀಝ್ ಹೆಸರನ್ನು ಸೇರ್ಪಡೆಗೊಳಿಸಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications