ಕಾಸರಗೋಡು: ರಸ್ತೆ ಅಪಘಾತದಲ್ಲಿ ಎಸ್ಎಫ್ಐ ಸದಸ್ಯ ಸಾವು
ಕಾಸರಗೋಡು, ಫೆಬ್ರವರಿ 18 : ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿ ಮೃತಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಕಾಸರಗೋಡು ಹೊರವಲಯದ ನಯಮ್ಮರ ಮೂಲೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಕಾರ್ಯಾಕಾರಿ ಸಮಿತಿ ಸದಸ್ಯ ನುಳ್ಳಿಪ್ಪಾಡಿ ಚೆನ್ನಿಕೆರೆಯ ಅಹ್ಮದ್ ಅಫ್ಜಲ್ (23) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಪೆರಿಯಾಟಡ್ಕ ಪನಯಾಲ್ ನ ವಿನೋದ್ ( 24) ಮತ್ತು ಪುತ್ತಿಗೆ ಮೇಲಂಗರದ ನಾಸಿರುದ್ದೀನ್ (26) ಇವರಿಗೆ ಗಂಭೀರ ಗಾಯಗಳಾಗಿವೆ.
ಇವರು ಕಾಲೇಜಿಗೆ ಮರಳುತ್ತಿದ್ದಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ಲಾರಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಸಿಲುಕಿದ್ದ ಮೂವರನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ತಲಪಿಸಿದರೂ ಅಪ್ಜಲ್ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications