ಪಣಂಬೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಮುದ್ರ ಪಾಲು
ಮಂಗಳೂರು, ಸೆಪ್ಟೆಂಬರ್ 18 : ಪಣಂಬೂರಿನ ಮೀನಕಳಿಯದ ಬಳಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಮುದ್ರ ಪಾಲಾಗಿದ್ದಾನೆ. ಯುವಕನ ಶವವನ್ನು ಹುಡುಕಲು ಭಾರೀ ಅಲೆಗಳು ಅಡ್ಡಿ ಪಡಿಸುತ್ತಿವೆ.
ಮೃತಪಟ್ಟ ವಿದ್ಯಾರ್ಥಿಯನ್ನು ಆಂಧ್ರಪ್ರದೇಶದ ಮೂಲದ ಸಾಯಿ ಚರಣ್ (19) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಾಯು ಚರಣ್ ವ್ಯಾಸಂಗ ಮಾಡುತ್ತಿದ್ದ.

ಬೆಂಗಳೂರಿನಿಂದ ಸಾಯಿ ಚರಣ್ ಮತ್ತು ಮೂವರು ಸ್ನೇಹಿತರು ರಜೆ ಕಳೆಯಲು ಬಂದಿದ್ದರು. ಮಡಿಕೇರಿಗೆ ತೆರಳಿದ್ದ ಎಲ್ಲರೂ ಅಲ್ಲಿಂದ ಮಂಗಳೂರಿಗೆ ಭೇಟಿದ್ದರು. ಪಣಂಬೂರಿನ ಮೀನಕಳಿಯದ ಬಳಿ ಆಟವಾಡಲು ಸಮುದ್ರಕ್ಕಿಳಿದಾಗ ಸಾಯಿ ಚರಣ್ ನೀರು ಪಾಲಾಗಿದ್ದಾನೆ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸಾಯಿ ಚರಣ್ ಶವವನ್ನು ಹುಡುಕಲು ಸಮುದ್ರದ ಅಲೆಗಳ ರಭಸ ಅಡಚಣೆಯಾಗಿದೆ. ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಈಜಲು ತೆರಳಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೆ.4ರಂದು ನಡೆದಿತ್ತು. ಮೃತಪಟ್ಟವರು ಮಂಗಳೂರಿನ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.
ಗೋವಾದ ಮಡಗಾಂವ್ ನಿಂದ ಪ್ರವಾಸಕ್ಕೆ ಬಂದಿದ್ದ ಐದು ಜನರು ಕಾರವಾರದ ಚೆಂಡಿಯಾ ನಾಗರಮಡಿ ಫಾಲ್ಸ್ ನಲ್ಲಿ ನೀರು ಪಾಲಾದ ಘಟನೆ ಭಾನುವಾರ ನಡೆದಿತ್ತು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications