ಬಂಟ್ವಾಳ : ತಂದೆಯನ್ನೇ ಗುಂಡಿಕ್ಕಿ ಕೊಂದ ಮಗ
ಮಂಗಳೂರು, ಜನವರಿ. 14 : ಬಂಟ್ವಾಳದ ನೆಕ್ಕರೆಕಾಡು ಎಂಬಲ್ಲಿ ಶೂಟೌಟ್ ನಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನೆಡದಿದೆ.
ಮೃತ ವ್ಯಕ್ತಿಯನ್ನು ಬಂಟ್ವಾಳ ಸಮೀಪದ ಬ.ಕಸಬಾ ಗ್ರಾಮದ ನೆಕ್ಕರೆಕಾಡು ನಿವಾಸಿ ಇಂದ್ರೇಶ್ (55) ಎಂದು ಗುರುತಿಸಲಾಗಿದೆ. ಮೃತನ ಮಗ ಚಂದ್ರಹಾಸನಿಂದಲೇ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಕೌಟುಂಬಿಕ ಕಲಹವೇ ಈ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ತಂದೆ ಮಗನ ನಡುವೆ ಪ್ರತಿ ದಿನ ಜಗಳ ನಡೆಯುತ್ತಿದ್ದು, ತಾಯಿ ಪಕ್ಕದ ಮನೆಗೆ ಹೋದ ಸಂದರ್ಭದಲ್ಲಿ ಈ ಶೂಟೌಟ್ ನಡೆದಿದೆ ಎನ್ನಲಾಗುತ್ತಿದೆ.

ನಾಡಕೋವಿಯಿಂದ 3 ಸುತ್ತು ಗುಂಡು ಹಾರಿಸಲಾಗಿದ್ದು , ಈ ಸಂದರ್ಭ ಮಗನ ಕೈಗೆ ಗಾಯವಾಗಿದೆ. ಮಗನನ್ನು ಆಸ್ಪತ್ರಗೆ ದಾಖಲಿಸಲಾಗಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಎರಡೂ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದು, ನಿಜವಾದ ವಿಷಯ ಇನ್ನಷ್ಟೇ ಹೊರಬರಬೇಕಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications