ವಾಯುಭಾರ ಕುಸಿತ; ಮಂಗಳೂರಿನಲ್ಲಿ ಜೂನ್ 4ರವರೆಗೆ ಮೀನುಗಾರಿಕೆ ನಡೆಸದಂತೆ ಸೂಚನೆ

ಮಂಗಳೂರು, ಮೇ 30: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮೇ 31 ರಿಂದ ಜೂನ್ 4 ರವರೆಗೆ ಅರಬ್ಬಿ ಸಮುದ್ರದ ಆಗ್ನೇಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಭಾರ ಕುಸಿತವಾಗುವ ಸಂಭವವಿರುವುದರಿಂದ ಜೂ 4 ರವರೆಗೂ ಮೀನುಗಾರಿಕೆ ನಡೆಸದಂತೆ ಮೀನುಗಾರಿಕಾ ಇಲಾಖೆ ನಿರ್ದೇಶನ ನೀಡಿದೆ.

Recommended Video

      ಗಾಂಧೀಜಿ ಬಳಿ ಹೋಗಿ ಪ್ರಶ್ನೆ ಕೇಳಿದ ಮಂಗಳೂರಿನ ಯುವಕ..! | Mangalore | Mahatma Gandhi

      ವಾಯುಭಾರ ಕುಸಿತದಿಂದ ಸಮುದ್ರವು ಪ್ರಕ್ಷುಬ್ಧವಾಗುವುದರಿಂದ ಆಗಬಹುದಾದ ಅವಘಡವನ್ನು ತಡೆಯುವ ಸಲುವಾಗಿ ಈ ನಿರ್ದೇಶನವನ್ನು ನೀಡಿರುವುದಾಗಿ ಇಲಾಖೆ ತಿಳಿಸಿದೆ.

      Fisheries Department Issued Directive Not To Fishing Till June 4 In Mangaluru

      ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+