ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಾಯುಭಾರ ಕುಸಿತ; ಮಂಗಳೂರಿನಲ್ಲಿ ಜೂನ್ 4ರವರೆಗೆ ಮೀನುಗಾರಿಕೆ ನಡೆಸದಂತೆ ಸೂಚನೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮೇ 30: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮೇ 31 ರಿಂದ ಜೂನ್ 4 ರವರೆಗೆ ಅರಬ್ಬಿ ಸಮುದ್ರದ ಆಗ್ನೇಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಭಾರ ಕುಸಿತವಾಗುವ ಸಂಭವವಿರುವುದರಿಂದ ಜೂ 4 ರವರೆಗೂ ಮೀನುಗಾರಿಕೆ ನಡೆಸದಂತೆ ಮೀನುಗಾರಿಕಾ ಇಲಾಖೆ ನಿರ್ದೇಶನ ನೀಡಿದೆ.

Recommended Video

ಗಾಂಧೀಜಿ ಬಳಿ ಹೋಗಿ ಪ್ರಶ್ನೆ ಕೇಳಿದ ಮಂಗಳೂರಿನ ಯುವಕ..! | Mangalore | Mahatma Gandhi

ವಾಯುಭಾರ ಕುಸಿತದಿಂದ ಸಮುದ್ರವು ಪ್ರಕ್ಷುಬ್ಧವಾಗುವುದರಿಂದ ಆಗಬಹುದಾದ ಅವಘಡವನ್ನು ತಡೆಯುವ ಸಲುವಾಗಿ ಈ ನಿರ್ದೇಶನವನ್ನು ನೀಡಿರುವುದಾಗಿ ಇಲಾಖೆ ತಿಳಿಸಿದೆ.

Fisheries Department Issued Directive Not To Fishing Till June 4 In Mangaluru

 ಮೀನುಗಾರರ ಸಾಲಮನ್ನಾ ಯೋಜನೆಗೆ 60 ಕೋಟಿ ರೂ ಬಿಡುಗಡೆ ಮೀನುಗಾರರ ಸಾಲಮನ್ನಾ ಯೋಜನೆಗೆ 60 ಕೋಟಿ ರೂ ಬಿಡುಗಡೆ

ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

English summary
The Fisheries Department has issued a directive not to continue fishing until June 4 as forecast of Department of Meteorology
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X