ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ: ವ್ಯಕ್ತಿ ಸಾವು

ಮಂಗಳೂರಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿ ಎಂಬಲ್ಲಿ ಯುವಕನೊಬ್ಬನನ್ನು ಚಿಕ್ಕಪ್ಪನ ಮಗ ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ತಡರಾತ್ರಿ ನಡೆದಿದೆ.

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಮಂಗಳೂರು ಮೇ 16: ಮಂಗಳೂರಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿ ಎಂಬಲ್ಲಿ ಯುವಕನೊಬ್ಬನನ್ನು ಚಿಕ್ಕಪ್ಪನ ಮಗ ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ತಡರಾತ್ರಿ ನಡೆದಿದೆ.

ಹತ್ಯೆಗಿಡಾದ ಯುವಕನನ್ನು ರಂಜಿತ್ (28)ಎಂದು ಗುರುತಿಸಲಾಗಿದ್ದು, ಮೃತರಿಗೆ ಹೆಂಡತಿ ಮತ್ತು ಮೂರು ತಿಂಗಳ ಹೆಣ್ಣು ಮಗು ಇದೆ.[ಮಂಗಳೂರು: ಬ್ಯಾಂಕಿನ 7.5 ಕೋಟಿ ರು ಹಣದೊಂದಿಗೆ ನಾಲ್ವರು ಎಸ್ಕೇಪ್]

For some silly reasons a man kills his uncle's son in Mangaluru

ಸ್ಥಳಕ್ಕೆ ನಗರ ಠಾಣಾ ಪೊಲೀಸರು ಆಗಮಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

English summary
For some silly reasons a man kills his uncle's son. The incident takes place in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X