'ಶಬರಿಮಲೆ ವಿಷಯದಲ್ಲಿ ಮಹಿಳಾ ಸಮಾನತೆ ವಿಚಾರ ಬರುವುದಿಲ್ಲ'
ಮಂಗಳೂರು, ಜನವರಿ 09: ಶಬರಿಮಲೆ ವಿಚಾರದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದು ಸರಿಯಲ್ಲ. ಧಾರ್ಮಿಕ ವಿಚಾರದಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಮಾರಕ ಎಂದು ಕಾಂಗ್ರೆಸ್ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂಡಿದೆ ಮಾತನಾಡಿದ ಅವರು, ಕೇರಳದ ಶಬರಿಮಲೆಯಲ್ಲಿ ಅದರದೇ ಆದ ಸಂಪ್ರದಾಯ , ಕಟ್ಟುಪಾಡುಗಳಿವೆ . ಅದರಲ್ಲಿ ಮಹಿಳಾ ಸಮಾನತೆಯ ವಿಚಾರವೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಶಬರಿಮಲೆಗೆ ಅದರದೇ ಆದ ವಿಶೇಷತೆಯಿದ್ದು, ಕೋಟ್ಯಾಂತರ ಜನರ ನಂಬಿಕೆ ಇದೆ. ಹಿಂದಿನಿಂದಲೂ ಕ್ಷೇತ್ರಕ್ಕೆ ನಿರ್ದಿಷ್ಟ ವಯೋಮಾನದ ಮಹಿಳೆಯರಿಗೆ ನಿಷೇಧವಿದೆ. ಶಬರಿಮಲೆ ಕ್ಷೇತ್ರಕ್ಕೆ 48 ಕಿಲೋ ಮೀಟರ್ ನಡೆದು ಹೋಗಬೇಕಾದ ಪರಿಸ್ಥಿತಿಯಿದ್ದು, ಅತ್ಯಂತ ಕ್ಲಿಷ್ಟಕರವಾದ ಹಾದಿಯಲ್ಲಿ ಮಹಿಳೆಯರಿಗೆ ತೊಂದರೆಯಾಗಬಹುದು ಎನ್ನುವ ಕಾರಣಕ್ಕಾಗಿಯೂ ಈ ರೀತಿಯ ನಿಷೇಧವಿರುವ ಸಾಧ್ಯತೆಯಿದೆ.

ಅಲ್ಲದೆ ದೇಹ ಸಂಬಂಧಿ ಸಮಸ್ಯೆಯಿಂದಲೂ ಮಹಿಳೆಯರಿಗೆ ಶಬರಿಮಲೆಗೆ ನಿಷೇಧವಿದೆ. ಕ್ಷೇತ್ರದಲ್ಲಿ ಯಾವುದಕ್ಕೆ ಅವಕಾಶ ನೀಡಬೇಕು , ನೀಡಬಾರದು ಎನ್ನುವ ವಿಚಾರ ದೇವಸ್ಥಾನದ ಅರ್ಚಕರು ಹಾಗೂ ಅದಕ್ಕೆ ಸಂಬಂಧಪಟ್ಟವರ ವಿವೇಚನೆಗೆ ಬೀಡಬೇಕಾಗಿದೆ ಎಂದು ಶಕುಂತಲಾ ಶೆಟ್ಟಿ ತಮ್ಮ ಅನಿಸಿಕೆ ಹೊರಹಾಕಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications