ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವು
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಅಂತ್ರಾಯಿಪಲ್ಕೆ ಗಡಾಯಿಕಲ್ಲು ಬಳಿ ಹೊಳೆಯ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವಪ್ಪಿದ ಖೇದಕರ ಸಂಗತಿ ವರದಿಯಾಗಿದೆ. ಇನ್ನೊಬ್ಬರು ನೀರಿನಲ್ಲಿ ಮುಳುಗಿದ್ದರೂ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು, ಜನವರಿ 11 : ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಅಂತ್ರಾಯಿಪಲ್ಕೆ ಗಡಾಯಿಕಲ್ಲು ಬಳಿ ಹೊಳೆಯ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವಪ್ಪಿದ ಖೇದಕರ ಸಂಗತಿ ವರದಿಯಾಗಿದೆ. ಇನ್ನೊಬ್ಬರು ನೀರಿನಲ್ಲಿ ಮುಳುಗಿದ್ದರೂ ಅಪಾಯದಿಂದ ಪಾರಾಗಿದ್ದಾರೆ.
ರಹೀಮ್(30), ರಹೀಮ್ ಅವರ ಪತ್ನಿ ರುಬೀನಾ(25), ರುಬೀನಾ ಸಹೋದರರಾದ ಯಾಸ್ಮಿನ್(23), ಸುಬಾನ್(15) ಎಂಬವರು ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ಪಕೀರನಕಟ್ಟೆ ನಿವಾಸಿಗಳಾಗಿದ್ದು, ಕಾಜೂರು ದರ್ಗಾಕ್ಕೆ ಭೇಟಿ ನೀಡಿ ಬರುವ ಸಮಯದಲ್ಲಿ ಜಮಾಲಾಬಾದ್ ಕೋಟೆ ವೀಕ್ಷಿಸಿ ಮರಳುವಾಗ ಹೊಳೆಗೆ ಸ್ನಾನ ಮಾಡಲು ಇಳಿದಿದ್ದರು. ಇನ್ನೊಬ್ಬಾಕೆ ಮೈಮೂನಾ ಎಂಬವರು ನೀರಲ್ಲಿ ಮುಳುಗಿ ಅಸ್ವಸ್ಥ ಗೊಂಡವರು ಬೆಳ್ತಂಗಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications