ನಿಧಿ ಆಸೆಗೆ ಮನೆ ಮಂದಿಯನ್ನು ಕಟ್ಟಿ ಹಾಕಿದ ಭಲೇ ಕಿಲಾಡಿಗಳು!
ಮಂಗಳೂರು, ಜನವರಿ. 24 : ಇದೇ ಬಂಟ್ವಾಳದಲ್ಲಿ ಇತ್ತೀಚೆಗೆ ನಿಧಿ ಹುಡುಕುವ ಭರದಲ್ಲಿ ಹುತ್ತವನ್ನು ಅಗೆದಿದ್ದ ಕದೀಮರ ಸುದ್ದಿಯನ್ನು ನಾವು ನಿಮಗೆ ತಿಳಿಸಿದ್ವಿ,
ಈಗ ಮತ್ತೊಂದು ವಿಷ್ಯಾ ಅಂದ್ರೆ ಈ ನಿಧಿ ಆಸೆಗೆ ಮನೆಯವರನ್ನು ಕಟ್ಟಿ ಹಾಕಿ ಅವರ ಮನೆಯ ನೆಲ ಅಗೆದಿರುವ ಘಟನೆ ಮಂಗಳವಾರ ನಸುಕಿನ ಜಾವ ಬಂಟ್ವಾಳ ತಾಲೂಕಿನ ವಿಟ್ಲದ ಕರೋಪಡಿಯಲ್ಲಿ ನಡೆದಿದೆ.[ಬಂಟ್ವಾಳದಲ್ಲಿ ನಿಧಿಗಾಗಿ ನಾಗರ ಹುತ್ತವನ್ನೇ ಅಗೆದ ಕಳ್ಳರು!]

ಇನ್ನೊವಾ ಕಾರಿನಲ್ಲಿ ಬಂದ 9 ಜನರ ತಂಡವೊಂದು ಕರೋಪಾಡಿಯ ವಿಘ್ನರಾಜ್ ಭಟ್ ಎಂಬುವರ ಮನೆಗೆ ನುಗ್ಗಿ ನಿಧಿ ಎಲ್ಲಿದೆ ಎಂದು ಬೆದರಿಸಿ ಮನೆಯವರನ್ನು ಅವರನ್ನು ಕಟ್ಟಿ ಹಾಕಿದ್ದಾರೆ.
ಬಳಿಕ ಅವರ ಮನೆಯ ಹೊರಭಾಗದ ಗೇಟಿನ ಬಳಿ ನೆಲವನ್ನು ಅಗೆದು ನಿಧಿ ಹುಡುಕಾಡಿದ್ದಾರೆ. ಆದರೆ, ಏನೂ ಸಿಗದೆ ಬರಿಗೈಲಿ ವಾಪಾಸ್ಸಾಗಿದ್ದಾರೆ.
ದುಷ್ಕರ್ಮಿಗಳು ಕನ್ನಡ, ಹಿಂದಿ, ಮಲಯಾಳಿ ಭಾಷೆಯನ್ನು ಮಾತನಾಡುತ್ತಿದ್ದರು ಎಂದು ವಿಘ್ನರಾಜ್ ಭಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications