ಕಾರ್ಕಳ ಬಳಿ ಬೈಕ್ ಗೆ ಅಡ್ಡಬಂದ ಕಾಡುಕೋಣ:ಸ್ವಲ್ಪದರಲ್ಲೇ ಪಾರಾದ ಜರ್ಮನ್ ಪ್ರಜೆ
ಉಡುಪಿ, ಜನವರಿ 20: ಜರ್ಮನ್ ಪ್ರಜೆಯೊಬ್ಬ ಕಾಡುಕೋಣದ ದಾಳಿಗೆ ಒಳಗಾಗಿ ಸ್ವಲ್ಪದರಲ್ಲೇ ಪಾರಾದ ಘಟನೆ ಉಡುಪಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಭಾರತ ದರ್ಶನ ಪ್ರವಾಸಕ್ಕೆ ಬೈಕ್ ಏರಿ ಬಂದಿದ್ದ ಬಂದ ಜರ್ಮನಿ ಪ್ರಜೆ ಬೈಕ್ ನಲ್ಲಿ ಸಾಗುತ್ತಿದ್ದ ವೇಳೆ ಕಾಡುಕೋಣವೊಂದು ಅಡ್ಡ ಬಂದ ಪರಿಣಾಮ ಆತ ಗಾಯಗೊಂಡ ಘಟನೆ ಕಾರ್ಕಳದ ಮಾಳ ಎಸ್ ಕೆ ಬಾರ್ಡರ್ ಕುದುರೆಮುಖ ಬಳಿ ನಡೆದಿದೆ.
ಜರ್ಮನಿ ಪ್ರಜೆ ಫ್ರಾಂಕ್ ಎಂಬವರು (36) ಘಟನೆಯಲ್ಲಿ ಗಾಯಗೊಂಡಿದ್ದು, ಭುಜದ ಮೂಳೆ ಮುರಿದಿದೆ. ಜರ್ಮನಿಯಿಂದ ದೆಹಲಿಗೆ ಬಂದಿದ್ದ ಫ್ರಾಂಕ್ ಭಾರತದ ಪ್ರವಾಸಿ ಸ್ಥಳಗಳನ್ನು ನೋಡಲು ದೆಹಲಿಯಲ್ಲಿ ಬೈಕ್ ವೊಂದನ್ನು ಬಾಡಿಗೆ ಪಡೆದು ಗೋವಾ, ಮುಂಬೈ, ಹೊರನಾಡು, ಶೃಂಗೇರಿ, ಕಾರ್ಕಳ, ಕುದುರೆಮುಖ ಮುಂತಾದೆಡೆ ಪ್ರವಾಸ ಬೆಳೆಸಿದ್ದರು.

ಕಾರ್ಕಳ ಮೂಲಕ ಕುದುರೆಮುಖವಾಗಿ ಶೃಂಗೇರಿಗೆ ಪ್ರಯಾಣಿಸುವ ವೇಳೆ ಬೈಕ್ ಗೆ ಎದುರು ಏಕಾಏಕಿ ಕಾಡು ಕೋಣ ಬಂದ ಬರಿಣಾಮ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಫ್ರಾಂಕ್ ಅವರನ್ನು ನೋಡಿದ ಸ್ಥಳೀಯರು ಕೂಡಲೇ ಆಂಬುಲೆನ್ಸ್ ಗೆ ಕರೆ ಮಾಡಿ ಅವರನ್ನು ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications