ಆಕೆ ಬದುಕು ಕೊಟ್ಟಳು, ಆತ ಪ್ರೀತಿಯನ್ನೇ ಮರೆತು ಕೈಕೊಟ್ಟ!
ಮಂಗಳೂರು, ಜನವರಿ 11: ಕಿನ್ನಿಗೋಳಿಯ ಯುವತಿಯನ್ನು ಪ್ರೀತಿಸಿದ ನಾಟಕವಾಡಿ, ವಂಚಿಸಿದ ವಾಮಂಜೂರಿನ ಯುವಕನ ವಿರುದ್ಧ ಪೊಲೀಸರಲ್ಲಿ ದೂರು ದಾಖಲಾಗಿದೆ. ಕಿನ್ನಿಗೋಳಿಯ ಯುವತಿ ತಾನು ಮೆಚ್ಚಿದ ವಾಮಂಜೂರಿನ ಯುವಕ ಅಮಿತ್ ಬದುಕಲ್ಲಿ ನೆಲೆ ಕಾಣಲಿ ಎಂಬ ಕಾರಣಕ್ಕೆ ಕಂಡಕಂಡವರ ಕೈಕಾಲು ಹಿಡಿದು, ಸಾಲ ಮಾಡಿ ಆತನನ್ನು ಅಬುಧಾಬಿಗೆ ಕಳಿಸಿಕೊಟ್ಟಿದ್ದಳು.
ಅಮಿತ್ ನನ್ನು ಮದುವೆಯಾಗುವ ನಂಬಿಕೆಯಲ್ಲಿ ಆತನಿಗೆ ತನ್ನ ಸರ್ವಸ್ವವನ್ನೂ ಅರ್ಪಿಸಿದ್ದಳು. ಒಂದು ದಿನ ಅಮಿತ್ ಮನೆಗೂ ಹೋಗಿದ್ದಳು. ನಿನ್ನ ಜೊತೆಗೇ ಅಮಿತ್ ಮದುವೆ ಮಾಡ್ತೀವಿ ಎಂದು ಆ ಯುವಕನ ತಂದೆ-ತಾಯಿ ಭಾಷೆ ಕೂಡ ಕೊಟ್ಟಿದ್ದರು.[ನೋಟು ಬದಲಾವಣೆ: ಸ್ವಾಮೀಜೀಗೇ ಮುಂಡಾಯಿಸಿದ ಖದೀಮ]

ಇದೀಗ ಅಬುಧಾಬಿಯಿಂದ ಅಮಿತ್ ಊರಿಗೆ ಬಂದವನು, ಮದುವೆ ಆಗಲ್ಲ ಎಂದು ಹೇಳಿ ವಾಪಸ್ ಹಾರಿದ್ದಾನೆ. ಪೊಲೀಸರಿಗೆ ದೂರಿದರೆ ನಿನ್ನ ಫೋಟೋಗಳನ್ನು ಫೇಸ್ ಬುಕ್ ಗೆ ಹಾಕಿ ಮರ್ಯಾದೆ ತೆಗಿತೀನಿ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಆತನನ್ನು ಮನಸಾರೆ ಪ್ರೀತಿಸಿದ್ದ ಯುವತಿ ಧೈರ್ಯ ಮಾಡಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರಿದ್ದಾರೆ.
ಕಿನ್ನಿಗೋಳಿಯ ಯುವತಿ ಮತ್ತು ವಾಮಂಜೂರಿನ ಅಮಿತ್ ಮಂಗಳೂರಿನಲ್ಲಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುವಾಗ ಇಬ್ಬರಿಗೂ ಸ್ನೇಹವಾಗಿದೆ. ಮುಂದೆ ಸ್ನೇಹವು ಪ್ರೀತಿಗೆ ಬದಲಾಗಿತ್ತು. ಈಗ ಅಮಿತ್ ನಂಬಿಕೆ ದ್ರೋಹ ಎಸಗಿದ್ದಾನೆ ಎಂದು ಯುವತಿ ಕಣ್ಣೀರಾಗಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications