ಮಂಗಳೂರಿನಲ್ಲಿ ಸಮುದ್ರ ಪಾಲಾದ ಬೆಂಗಳೂರಿನ ಬಾಲಕಿ
ಮಂಗಳೂರು, ಡಿಸೆಂಬರ್ 24: ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಳು ಸೇರಿದಂತೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಮಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಕುಟುಂಬವೊಂದು ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ನೀರಾಟದಲ್ಲಿದ್ದಾಗ ನಾಲ್ಕು ವರ್ಷದ ಬಾಲಕಿ ಸಮುದ್ರಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಇಂದು ಸೋಮವಾರ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಪ್ರವಾಸಕ್ಕೆ ಆಗಮಿಸಿದ್ದ ಚಿಂತಾಮಣಿ ಕೇತ್ಕರ್, ಶ್ರದ್ದಾ ಕೇತ್ಕರ್ ಮತ್ತು ಅವರ ಮಕ್ಕಳಾದ ಏಳು ವರ್ಷದ ಜಾರ್ಜಿ ಕೇತ್ಕರ್ ಹಾಗೂ ಮೈತ್ರೇಯಿ ಕೇತ್ಕರ್ ಸೋಮೇಶ್ವರ ಸಮುದ್ರಕ್ಕೆ ತೆರಳಿದ್ದರು. ಕುಟುಂಬ ನೀರಾಟದ ಮೋಜಿನಲ್ಲಿದ್ದಾಗ ಸಮುದ್ರ ಸೆಳೆತಕ್ಕೆ ಸಿಲುಕಿಕೊಂಡಿದೆ.

ಆಗ ನಾಲ್ಕು ವರ್ಷದ ಬಾಲಕಿ ಮೈತ್ರೇಯಿ ಕೇತ್ಕರ್ ಮೃತಪಟ್ಟಿದ್ದಾಳೆ. ಸೋಮೇಶ್ವರ ಬೀಚ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೈಫ್ ಗಾರ್ಡ್ ಸಿಬ್ಬಂದಿಗಳು ಈ ಕುಟುಂಬ ಅಪಾಯದಲ್ಲಿರುವುದನ್ನು ಅರಿತು ಅವರನ್ನು ರಕ್ಷಣೆ ಮಾಡಲು ಹೋಗಿದೆ. ಅಪಾಯದಲ್ಲಿದ್ದ ಮೂವರನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದು, ನಾಲ್ಕು ವರ್ಷದ ಬಾಲಕಿ ಮೈತ್ರೇಯಿ ಕೇತ್ಕರ್ ಳನ್ನು ರಕ್ಷಿಸಲು ಸಾಧ್ಯವಾಗಿಲ್ಲ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications