ಮಂಗಳೂರಿನಲ್ಲಿ ಮಳೆಯ ಅಬ್ಬರ, ವಾಹನ ಸವಾರರು ಹೈರಾಣಾ

ಮಂಗಳೂರು, ಜೂನ್ 06 : ಸೋಮವಾರ ಮಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿದಿದ್ದು, ನಗರವಾಸಿಗಳನ್ನು ಹೈರಾಣಾಗಿಸಿದೆ.

ಮಂಗಳೂರು ನಗರದಲ್ಲಿ ಕೆಲವು ಗಂಟೆಗಳ ಕಾಲ ಜೋರಾಗಿ ಮಳೆ ಸುರಿದ ಪರಿಣಾಮ ಪ್ರಮುಖ ಹಾಗೂ ಒಳ ರಸ್ತೆಗಳೆಲ್ಲಾ ಜಲಾವೃತವಾಗಿ, ಹಲವು ಕಡೆಗಳಲ್ಲಿ ಗಂಟೆಗಟ್ಟಲೆ ಸಂಚಾರದಟ್ಟಣೆ ಸೃಷ್ಟಿಯಾಗಿತ್ತು.[ಇನ್ನೆರಡು ದಿನಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮನ]

Heavy rain in Mangaluru, main city roads flooded creats huge traffic

ಮಳೆಯ ಅಬ್ಬರಕ್ಕೆ ನಗರದ ಚರಂಡಿಗಳು ತುಂಬಿ ಹರಿದು ಹಲವು ವೃತ್ತಗಳಲ್ಲಿ ರಸ್ತೆಗಳು ಜಲಾವೃತಗೊಂಡವು. ಜ್ಯೋತಿ ವೃತ್ತದಲ್ಲಿ ರಸ್ತೆಯ ಮೇಲೆ ಹೆಚ್ಚಿನ ನೀರು ನಿಂತಿದ್ದರಿಂದ ವಾಹನ ಸವಾರರನ್ನು ಇಕ್ಕಟ್ಟಿಗೆ ಸಿಲುಕಿಸಿತು. ಮಾತ್ರವಲ್ಲದೆ ಪಾದಚಾರಿಗಳು ವಾಹನಗಳಿಂದ ನೀರು ಸಿಂಚನವಾಗುವ ಆತಂಕವನ್ನು ಎದುರಿಸಬೇಕಾಯಿತು.

ಮಂಗಳೂರಿನ ಬಲ್ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಈಜುಕೊಳ. ಮಂಗಳೂರು ದಕ್ಷಿಣ ಶಾಸಕ ಮಾನ್ಯ ಶ್ರೀ ಜೆ ಅರ ಲೋಬೊರವರು ಈ ಈಜುಕೊಳವನ್ನು ಲೋಕಾರ್ಪಣೆ ಮಾಡಲಿದ್ದು, ಮೇಯರ್ ಕವಿತಾ ಸನಿಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.[ಕರ್ನಾಟಕಕ್ಕೆ ಈ ಬಾರಿ ಸಾಧಾರಣ ಮುಂಗಾರು ಮಳೆ]

Heavy rain in Mangaluru, main city roads flooded creats huge traffic

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಸ್ಥಳೀಯ ಕೊರ್ಪರೇಟರ್ ಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂಬ ಟ್ರೋಲ್ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+