ಭಾರತಕ್ಕೆ ಜಾತ್ಯತೀತತೆ ಅವಶ್ಯಕತೆ ಇಲ್ಲ: ಕಲ್ಲಡ್ಕ ಪ್ರಭಾಕರ ಭಟ್
ಮಂಗಳೂರು, ಸೆಪ್ಟೆಂಬರ್ 11: "ನಮ್ಮ ದೇಶಕ್ಕೆ ಜಾತ್ಯತೀತತೆ ಅವಶ್ಯಕತೆ ಇಲ್ಲ" ಎಂದು ಬುಧವಾರ ಮಂಗಳೂರಿನಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅಭಿಪ್ರಾಯಪಟ್ಟಿದ್ದಾರೆ. ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವರ್ಷಾಚಾರಣೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
"ಜಾತ್ಯತೀತ ಎಂಬ ಪದ ಈಗಾಗಲೇ ದೃಷ್ಟಿಕೋನ ಬದಲಾಯಿಸಿದೆ. ಸೆಕ್ಯುಲರ್ ಎಂದರೆ ಎಲ್ಲದಕ್ಕೂ ಒಪ್ಪಿಕೊಂಡದ್ದು ಎಂದರ್ಥ. ನಮ್ಮ ದೇಶ ಮೊದಲೇ ಎಲ್ಲದಕ್ಕೂ ಒಪ್ಪಿಕೊಂಡಿದೆ. ಓಡೋಡಿ ಬಂದವರಿಗೆ ಆಶ್ರಯ ಕೊಟ್ಟದ್ದು ಭಾರತ" ಎಂದು ಅವರು ಹೇಳಿದರು.

ಪಾರ್ಸಿಗಳಿಗೆ ಆಶ್ರಯ ಕೊಟ್ಟದ್ದು ಭಾರತ. ಪಾರ್ಸಿಗಳ ಸಂಖ್ಯೆ ಭಾರತದಲ್ಲಿರುವುದು ಕೇವಲ 63 ಸಾವಿರ. ಆದರೂ ಪಾರ್ಸಿಗಳು ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೇಳಿಲ್ಲ. ನಮ್ಮ ದೇಶ ಯಾವತ್ತೂ ಜಾತ್ಯತೀತ ವಿರೋಧಿ ಅಲ್ಲ. ಕಳೆದ 70 ವರ್ಷಗಳಲ್ಲಿ ಹಿಂದೂ ಸಮಾಜ ಸೋತು ಹೋಗಿದೆ ಎಂದ ಅವರು, ಎಲ್ಲರಿಗೂ ಒಳ್ಳೆಯದಾಗಬೇಕು ಎಂಬ ಚಿಂತನೆ ಭಾರತೀಯರದು ಎಂದರು.
ಸಮಸ್ಯೆಗೆ ಓಡಬೇಡಿ, ಸಮಸ್ಯೆಯನ್ನು ಎದುರಿಸಿ ಎಂದು ಪ್ರೇರಣೆ ಕೊಟ್ಟವರು ವಿವೇಕಾನಂದರು ಎಂದು ಅವರು ಹೇಳಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications