'ವಿದೇಶಗಳಲ್ಲಿರುವ ಕನ್ನಡಿಗರೇ ಆಧಾರ್ ಬಳಿಸಿ ರೇಷನ್ ಕಾರ್ಡ್ ಪಡೆಯಿರಿ'
ಮೆಕ್ಕಾ, ಫೆಬ್ರವರಿ. 21 : ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿಕೊಂಡು ತಮ್ಮ ಪಡಿತರ ಚೀಟಿಗಳನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯುಟಿ ಖಾದರ್ ಹೇಳಿದ್ದಾರೆ.
ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಮದೀನಾ ಸೆಕ್ಟರ್ ವತಿಯಿಂದ ಮದೀನಾದ ಕೆ.ಸಿ.ಎಫ್ ಭವನದಲ್ಲಿ ಸೋಮವಾರ ನಡೆದ ಅಸುಪ್ಫಾ 2ನೇ ಆವೃತ್ತಿಯ ಸ್ಪೋಕನ್ ಇಂಗ್ಲೀಷ್ ತರಗತಿ ಉದ್ಘಾಟಿಸಿ ಮಾತನಾಡಿದ ಅವರು, 'ಭಾರತೀಯ ನಿವಾಸಿಗಳಾದ ನೀವು ವಿದೇಶದಲ್ಲಿದ್ದುಕೊಂಡೇ ಅರ್ಜಿ ಸಲ್ಲಿಸಿ, ತಿಂಗಳೊಳಗೆ ರೇಷನ್ ಕಾರ್ಡ್ ನಿಮ್ಮ ಕೈ ಸೇರಲಿದೆ' ಎಂದರು. [ಪವಿತ್ರ ಕ್ಷೇತ್ರ ಮಕ್ಕಾದಲ್ಲಿ ಕರ್ನಾಟಕ ಸಂಘದಿಂದ ರಕ್ತದಾನ]

ಕಲಿಯುವ ಕಾಲಘಟ್ಟದಲ್ಲಿ ಇಂಗ್ಲೀಷ್ ಕಲಿಯಲು ಅಸಾಧ್ಯವಾಗಿದ್ದು, ಇದೀಗ ಭಾಷೆಯ ಸಮಸ್ಯೆ ತಲೆದೋರುತ್ತಿದೆ, ಆದರೆ, ಈ ಎಲ್ಲಾ ಸಮಸ್ಯೆಗಳಿಗೆ ಕೆ.ಸಿ.ಎಫ್ ಆಧಾರ ಸ್ತಂಭವಾಗಿ ಇಂಗ್ಲೀಷ್ ಭಾಷೆ ಕಲಿಸಲು ಹೆಜ್ಬೆ ಇಟ್ಟಿರುವುದು ಶ್ಲಾಘನೀಯ.
ಪ್ರಸಕ್ತ ಸನ್ನಿವೇಶದಲ್ಲಿ ಇಂಗ್ಲೀಷ್ ಭಾಷೆ ಅತ್ಯಗತ್ಯವಾಗಿದ್ದು, ನಾವು ಇತರೆ ಭಾಷೆಗಳನ್ನು ಕಲಿತಂತೆ ನಮ್ಮ ವ್ಯಕ್ತಿತ್ವವು ಕೂಡ ಬೆಳೆಯುತ್ತಾ ಹೋಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕರ್ನಾಟಕ ಇಹ್ಸಾನ್ ಮುಖ್ಯಸ್ಥ ಇಬ್ರಾಹಿಂ ಸಖಾಫಿ ದಾವಣಗೆರೆ ಮಾತನಾಡಿ ಭಾಷೆ ಕಲಿತರೆ ಮಾತ್ರ ಪ್ರಬೋಧನ ರಂಗದಲ್ಲಿ ಮುನ್ನಡೆಯಲು ಸಾಧ್ಯ.
ಈ ಹಿನ್ನೆಲೆಯಲ್ಲಿ ನಾವು ಇತರ ಭಾಷೆಯನ್ನು ಕಲಿಯಬೇಕು. ಇಂಗ್ಲೀಷ್ ಕಲಿತರೆ ಪೈಪೋಟಿ ಯುಗದಲ್ಲಿ ಎಲ್ಲವನ್ನೂ ಎದುರಿಸಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಕೆ.ಎಸಿ.ಎಫ್. ರಾಷ್ಟ್ರೀಯ ಸಮಿತಿ ಆಯೋಜಿಸಿದ ಅಸುಫ್ಫಾ ಪರೀಕ್ಷೆ ಯಲ್ಲಿ ಪ್ರಥಮ ಪಡೆದ ಉಮ್ಮರ್ ಗೇರುಕಟ್ಟೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications