ಜಲಪ್ರಳಯ ಸಂಭವಿಸಿದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಇಸ್ರೋ ವಿಜ್ಞಾನಿಗಳು

ಮಂಗಳೂರು, ಆಗಸ್ಟ್.22: ಗುಡ್ಡ ಕುಸಿತ, ಜಲಪ್ರಳಯ ಸಂಭವಿಸಿದ ಸ್ಥಳಗಳಿಗೆ ಇಂದು ಬುಧವಾರ ಇಸ್ರೋ ವಿಜ್ಞಾನಿಗಳು ಭೇಟಿ ನೀಡುತ್ತಿದ್ದಾರೆ. ಮದೆನಾಡು, ಜೋಡುಪಾಲ, ಸಂಪಾಜೆ, ಕಲ್ಮಕಾರಿಗೆ ವಿಜ್ಞಾನಿಗಳ ತಂಡ ಭೇಟಿ ನೀಡಲಿದೆ.

4 ಮಂದಿ ವಿಜ್ಞಾನಿಗಳ ತಂಡ ಸಮಸ್ಯೆಯಾಗಿರುವ ಸ್ಥಳಗಳಿಗೆ ಭೇಟಿ ನೀಡಲಿದೆ. ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿರುವ ವಿಜ್ಞಾನಿಗಳು, ಬಳಿಕ ದ.ಕ.ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅವರನ್ನು ಭೇಟಿ ಮಾಡುವರು.

ISRO scientists are visiting today to flood affected areas

ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದು ನಂತರ ಸ್ಥಳಕ್ಕೆ ವಿಜ್ಞಾನಿಗಳು ಭೇಟಿ ನೀಡಲಿದ್ದಾರೆ. ಆ ನಂತರ ಭಾರೀ ಸಮಸ್ಯೆಗೀಡಾಗಿರುವ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ. ಜಲಸ್ಫೋಟ, ಗುಡ್ಡಕುಸಿತದ ಕಾರಣ ತಿಳಿಯುವ ಸಲುವಾಗಿ ವಿಜ್ಞಾನಿಗಳು ಭೇಟಿ ನೀಡುತ್ತಿರುವುದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+