ಕಾಂಗ್ರೆಸ್ ವಿರುದ್ಧ ಜೆಡಿಎಸ್‌ನ ಬೋಜೇಗೌಡ ಹೇಳಿಕೆ: ಖಾದರ್ ಆಕ್ಷೇಪ

ಮಂಗಳೂರು, ಆಗಸ್ಟ್‌ 04: ಕಾಂಗ್ರೆಸ್ ವಿರುದ್ಧ ಜೆ.ಡಿ.ಎಸ್ ಮುಖಂಡ ಬೋಜೆಗೌಡ ನೀಡಿರುವ ಹೇಳಿಕೆ ಕಾಂಗ್ರೆಸ್ ಮುಖಂಡರನ್ನು ಕೆರಳಿಸಿದೆ. ಬೋಜೆ ಗೌಡರ ಹೇಳಿಕೆ ವಿರುದ್ಧ ಕಿಡಿಕಾರಿರುವ ಸಚಿವ ಯು.ಟಿ ಖಾದರ್ ಕಿಡಿಕಾರಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೋಜೆಗೌಡ ಅವರು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ . ಇನ್ನೊಂದು ಪಕ್ಷದ ಬಗ್ಗೆ ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಕುಟುಕಿದರು.

ಕಾಂಗ್ರೆಸ್ ಎಲ್ಲಾ ಜಾತಿ,ಧರ್ಮ,ಮತ ಗಳನ್ನು ಒಗ್ಗುಡಿಸಿದ ಪಕ್ಷ. ಕಾಂಗ್ರೆಸ್ ಎಂದಿಗೂ ಜಾತಿ,ಧರ್ಮ , ಆಧಾರದ ಮೇಲೆ ಭೇದಭಾವ ಮಾಡಿಲ್ಲ. ಬೋಜೇಗೌಡರು ಈ ರೀತಿ ಹೇಳಿರುವುದು ಸರಿಯಲ್ಲ ಎಂದಿದ್ದಾರೆ.

JDS Bojegowda should not talk like that: UT Kadher

ಇಂತಹ ಹೇಳಿಕೆ ಬೋಜೇಗೌಡ ಅವರಿಗೆ ಶೋಭೆ ತರುವಂತಹದ್ದಲ್ಲ. ಈ ಹೇಳಿಕೆ ಅವರ ಗೌರವಕ್ಕೆ ಧಕ್ಕೆ ತರಲಿದೆ, ಇಂತಹ ಹೇಳಿಕೆಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಸಾಧ್ಯವಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+