ಮಂಗಳೂರಿನಿಂದ ದೆಹಲಿಗೆ ನೇರ ಜೆಟ್ ವಿಮಾನ ಸಂಪರ್ಕ
9W763 ನಂಬರ್ ನ ಜೆಟ್ ಏರ್ ವೇಸ್ ವಿಮಾನ ಬೆಳಗ್ಗೆ 8ಗಂಟೆಗೆ ಮಂಗಳೂರಿನಿಂದ ಹೊರಡಲಿದ್ದು, 10.50ಕ್ಕೆ ದೆಹಲಿ ತಲುಪಲಿದೆ. 9W764 ನಂಬರ್ ವಿಮಾನ ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಹೊರಡಲಿದ್ದು, 5.50ಕ್ಕೆ ಮಂಗಳೂರಿಗೆ ಆಗಮಿಸಲಿದೆ.
ಮಂಗಳೂರು, ಜನವರಿ 17: : ಕರಾವಳಿ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ ಹತ್ತಿರವಾಗಿವೆ. ಜೆಟ್ ಏರ್ ವೇಸ್ ಮಂಗಳೂರು-ದೆಹಲಿ ನಡುವೆ ನೇರ ವಿಮಾನ ಸೇವೆ ಆರಂಭಗೊಂಡಿದೆ.
ಜನವರಿ.16ರ ಸೋಮವಾರದಿಂದ ಮಂಗಳೂರು-ದೆಹಲಿ, ದೆಹಲಿ-ಮಂಗಳೂರು ನಡುವೆ ವಿಮಾನ ಸೇವೆ ಆರಂಭವಾಗಿದೆ. 159 ಪ್ರಯಾಣಿಕರು ಸೋಮವಾರ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. 135 ಪ್ರಯಾಣಿಕರು ದೆಹಲಿಯಿಂದ ಮಂಗಳೂರಿಗೆ ಆಗಮಿಸಿದರು.

9W763 ನಂಬರ್ ನ ಜೆಟ್ ಏರ್ ವೇಸ್ ವಿಮಾನ ಬೆಳಗ್ಗೆ 8ಗಂಟೆಗೆ ಮಂಗಳೂರಿನಿಂದ ಹೊರಡಲಿದ್ದು, 10.50ಕ್ಕೆ ದೆಹಲಿ ತಲುಪಲಿದೆ. 9W764 ನಂಬರ್ ವಿಮಾನ ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಹೊರಡಲಿದ್ದು, 5.50ಕ್ಕೆ ಮಂಗಳೂರಿಗೆ ಆಗಮಿಸಲಿದೆ.
ಈ ವಿಮಾನ ಸೇವೆಯಿಂದಾಗಿ ಮಂಗಳೂರು ಮತ್ತು ರಾಷ್ಟ್ರರಾಜಧಾನಿ ಮತ್ತಷ್ಟು ಹತ್ತಿರವಾಗಿದೆ. ಇಷ್ಟು ದಿನ ಮಂಗಳೂರಿನಿಂದ ದೆಹಲಿಗೆ ನೇರ ವಿಮಾನ ಸೇವೆ ಇರಲಿಲ್ಲ. ಇದರಿಂದಾಗಿ ಪ್ರಯಾಣಿಕರು ಬೆಂಗಳೂರು ಅಥವ ಮುಂಬೈಗೆ ತೆರಳಿ ಅಲ್ಲಿಂದ ದೆಹಲಿ ತಲುಪಬೇಕಿತ್ತು.
ಮಂಗಳೂರಿನಿಂದ 2 ಗಂಟೆ 50 ನಿಮಿಷದಲ್ಲಿ ನೇರವಾಗಿ ದೆಹಲಿಗೆ ತೆರಳಬಹುದಾಗಿದೆ. ಈ ವಿಮಾನ ಸೇವೆಯಿಂದಾಗಿ ಜೈಪುರ, ಲಕ್ನೋ, ವಾರಣಾಸಿ, ಪಾಟ್ನಾ, ಗೌಹಾತಿ ಮುಂತಾದ ನಗರಗಳಿಗೆ ತೆರಳುವ ಪ್ರಯಾಣಿಕರಿಗೂ ಅನುಕೂಲವಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications