ಮಂಗಳೂರು: ಭಾನುವಾರ ನಡೆಯಲಿದೆ 'ಜಯ-ವಿಜಯ' ಕಂಬಳ

ಮಂಗಳೂರು, ಫೆಬ್ರವರಿ 09: ಇದೇ ಭಾನುವಾರ ನೇತ್ರಾವತಿ ನದಿ ತೀರದ ಜಪ್ಪಿನಮೊಗರು ಕಂಬಳ ಗದ್ದೆಯಲ್ಲಿ ಜಯ-ವಿಜಯ ಜೋಡುಕೆರೆ ಕಂಬಳ ಕೂಟ ಆಯೋಜಿಸಲಾಗಿದೆ.

ಜೆ. ಜಯಗಂಗಾಧರ ಶೆಟ್ಟಿ- ಮನ್ಕು ತೋಟ ಗುತ್ತು ಹಾಗೂ ನಾಡಾಜೆ ಗುತ್ತು, ಸ್ಮರಣಾರ್ಥ ಈ ಕಂಬಳ ನಡೆಯುತ್ತಿದ್ದು, ಇದು ಆರನೇ ವರ್ಷದ ಕಂಬಳ ಕೂಟ.

Kambala starts in Mangaluru from sunday

ಮಂಗಳೂರು ನಗರದ ಆಸುಪಾಸು ನಡೆಯುವ ಕೆಲವೇ ಕಂಬಳ ಕೂಟಗಳಲ್ಲಿ ಈ ಕಂಬಳ ಕೂಟವು ಅತ್ಯಂತ ಪ್ರಮುಖ ಎನ್ನಲಾಗುತ್ತದೆ. ತುಳುವರ ಹೆಮ್ಮೆ ಹಾಗೂ ಅವರ ಅಸ್ಮಿತೆಯ ಭಾಗವೂ ಕಂಬಳವನ್ನು ಉಳಿಸಲು ಈ ಪ್ರಯತ್ನವನ್ನು ಬಹಳ ವರ್ಷಗಳಿಂದಲೂ ಮಾಡಿಕೊಂಡು ಬರಲಾಗುತ್ತಿದೆ ಎನ್ನುತ್ತಾರೆ ಆಯೋಜಕರು.

ಭಾನುವಾರ ಫೆಬ್ರವರಿ 11ರಂದು ಹೊನಲು ಬೆಳಕಿನಲ್ಲಿ ಕಂಬಳ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+