Get Updates
Get notified of breaking news, exclusive insights, and must-see stories!

ದೀಪಕ್ ಕೊಲೆ: ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

Recommended Video

      ದೀಪಕ್ ರಾವ್ ಹತ್ಯೆ ಬಗ್ಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು? | Oneindia Kannada

      ಬೆಂಗಳೂರು, ಜನವರಿ 04: ಮಂಗಳೂರಿನ ಕಾಟಿಪಳ್ಯದಲ್ಲಿ ನಿನ್ನೆ (ಜನವರಿ 3) ನಡೆದ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

      ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, "ದೀಪಕ್ ರಾವ್ ಕೊಲೆ ದುಃಖಕರ ಸಂಗತಿಯಾಗಿದ್ದು, ಈ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಸರ್ಕಾರ ಯಾರ ಪರವು ಇಲ್ಲ ವಿರೋಧವು ಇಲ್ಲ ತಪ್ಪು ಮಾಡಿದರನ್ನು ಶಿಕ್ಷಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

      ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

      Karnataka home minister Ramalinga Reddy reacts about Deepak rao murder case

      ಪರಿಹಾರದ ಬಗ್ಗೆ ಸಿಎಂ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಜತೆ ಚರ್ಚಿಸಿ ಪರಿಹಾರ ಕೊಡುವುದಾಗಿ ಹೇಳಿದರು. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶವಯಾತ್ರೆಗೆ ಪೊಲೀಸರು ಅವಕಾಶ ನೀಡಿಲ್ಲವೆಂದು ಸಮಜಾಯಿಸಿ ನೀಡಿ ಮಾಧ್ಯಮಗಳ ಮುಂದೆ ಹೆಚ್ಚಿಗೆ ಮಾತನಾಡದೆ ನಡೆದರು.

      ಅತ್ತ ಮಂಗಳೂರಿನ ಕಾಟಿಪಾಳ್ಯದಲ್ಲಿ ಸ್ಥಳಕ್ಕೆ ಗೃಹ ಸಚಿವರು ಬರಬೇಕು ಕನಿಷ್ಟ 25 ಲಕ್ಷ ರು. ಪರಿಹಾರ ಚೆಕ್ ನೀಡಬೇಕು ಎಂದು ಕಾಟಿಪಳ್ಯದ ಗ್ರಾಮಸ್ಥರು ಸೇರಿದಂತೆ ಅಕ್ಕ-ಪಕ್ಕದ ಸಾರ್ವಜನಿಕರು ಬಿಗಿಪಟ್ಟು ಹಿಡಿದಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+