ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೀಪಕ್ ಕೊಲೆ: ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

|
Google Oneindia Kannada News

Recommended Video

ದೀಪಕ್ ರಾವ್ ಹತ್ಯೆ ಬಗ್ಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು? | Oneindia Kannada

ಬೆಂಗಳೂರು, ಜನವರಿ 04: ಮಂಗಳೂರಿನ ಕಾಟಿಪಳ್ಯದಲ್ಲಿ ನಿನ್ನೆ (ಜನವರಿ 3) ನಡೆದ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದೀಪಕ್ ದೇಹ ಗೌಪ್ಯವಾಗಿ ಮನೆಗೆ ಶಿಫ್ಟ್, ಶವಯಾತ್ರೆಗೆ ಬಿಗಿಪಟ್ಟು ದೀಪಕ್ ದೇಹ ಗೌಪ್ಯವಾಗಿ ಮನೆಗೆ ಶಿಫ್ಟ್, ಶವಯಾತ್ರೆಗೆ ಬಿಗಿಪಟ್ಟು

ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, "ದೀಪಕ್ ರಾವ್ ಕೊಲೆ ದುಃಖಕರ ಸಂಗತಿಯಾಗಿದ್ದು, ಈ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಸರ್ಕಾರ ಯಾರ ಪರವು ಇಲ್ಲ ವಿರೋಧವು ಇಲ್ಲ ತಪ್ಪು ಮಾಡಿದರನ್ನು ಶಿಕ್ಷಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

Karnataka home minister Ramalinga Reddy reacts about Deepak rao murder case

ಪರಿಹಾರದ ಬಗ್ಗೆ ಸಿಎಂ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಜತೆ ಚರ್ಚಿಸಿ ಪರಿಹಾರ ಕೊಡುವುದಾಗಿ ಹೇಳಿದರು. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶವಯಾತ್ರೆಗೆ ಪೊಲೀಸರು ಅವಕಾಶ ನೀಡಿಲ್ಲವೆಂದು ಸಮಜಾಯಿಸಿ ನೀಡಿ ಮಾಧ್ಯಮಗಳ ಮುಂದೆ ಹೆಚ್ಚಿಗೆ ಮಾತನಾಡದೆ ನಡೆದರು.

ದೀಪಕ್ ರಾವ್ ಕೊಲೆ ಪ್ರಕರಣ: ರಮಾನಾಥ ರೈ-ಶೋಭಾ ಕರಂದ್ಲಾಜೆ ಜಟಾಪಟಿ ದೀಪಕ್ ರಾವ್ ಕೊಲೆ ಪ್ರಕರಣ: ರಮಾನಾಥ ರೈ-ಶೋಭಾ ಕರಂದ್ಲಾಜೆ ಜಟಾಪಟಿ

ಅತ್ತ ಮಂಗಳೂರಿನ ಕಾಟಿಪಾಳ್ಯದಲ್ಲಿ ಸ್ಥಳಕ್ಕೆ ಗೃಹ ಸಚಿವರು ಬರಬೇಕು ಕನಿಷ್ಟ 25 ಲಕ್ಷ ರು. ಪರಿಹಾರ ಚೆಕ್ ನೀಡಬೇಕು ಎಂದು ಕಾಟಿಪಳ್ಯದ ಗ್ರಾಮಸ್ಥರು ಸೇರಿದಂತೆ ಅಕ್ಕ-ಪಕ್ಕದ ಸಾರ್ವಜನಿಕರು ಬಿಗಿಪಟ್ಟು ಹಿಡಿದಿದ್ದಾರೆ.

English summary
Karnataka home minister ramalinga reddy reacts about Deepak Rao murder case. I will discuss with CM and Dakshina Kannada district administration about compensation to Deepak family Ramalinga Reddy said in Bengaluru on January 4th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X