ಕಟೀಲು ದುರ್ಗಾ ಪರಮೇಶ್ವರಿ ಅವಹೇಳನ, ಫೇಸ್ ಬುಕ್ ನಲ್ಲಿ ಕಿಡಿ
Recommended Video

ಮಂಗಳೂರು, ನವೆಂಬರ್ 02 : ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಿಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಅವಹೇಳನ ಮಾಡಲಾಗಿದೆ.
ಜಬ್ಬಾರ್ ಮಂಗಳೂರು ಎನ್ನುವ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಶ್ರೀ ರಾಮ, ಸೀತೆ, ಕಟೀಲು ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜ ಸೇರಿದಂತೆ ಎಲ್ಲಾ ಹಿಂದೂ ದೇವಿ-ದೇವರುಗಳ ವಿರುದ್ಧ ಅತ್ಯಂತ ಕೀಳುಮಟ್ಟದ ಅಸಹ್ಯಕರ ಭಾಷೆ ಬಳಸಿ ಪೋಸ್ಟ್ ಗಳನ್ನು ಹಾಕಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಫೇಸ್ಬುಕ್ ಖಾತೆಯ ವಿರುದ್ಧ ಹಾಗು ಅದನ್ನು ನಿರ್ವಹಿಸುತ್ತಿರುವ ಜಬ್ಬಾರ್ ಮಂಗಳೂರು ಎಂಬ ವ್ಯಕ್ತಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಹಿಂದೆ ಜಬ್ಬಾರ್ ಬಿ.ಸಿ ರೋಡ್ ಎನ್ನುವ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ಅವಹೇಳನಕಾರಿ ಬರಹ ಪೋಸ್ಟ್ ಮಾಡಲಾಗುತ್ತು. ಇದರಿಂದ ಕೆರಳಿದ್ದ ಹಿಂದೂ ಸಂಘಟನೆಗಳು ರಸ್ತೆಗಿಳಿದು ಹೋರಾಟ ನಡೆಸಿದ್ದವು.
ಈ ಪ್ರಕರಣದ ವಿರುದ್ಧ ಪ್ರತಿಭಟನೆಗಳ ಕಾವು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ, ಜಬ್ಬಾರ್ ಬಿ.ಸಿ ರೋಡ್ ಫೇಸ್ಬುಕ್ ಖಾತೆಯ ವಿರುದ್ಧ ತನಿಖೆ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಿದೀನ್ ಹಾಗೂ ಶಫಿ ಎಂಬುವವರನ್ನು ಬಂಧಿಸಲಾಗುತ್ತು.

ಇದೀಗ ಮತ್ತೆ ಜಬ್ಬಾರ್ ಮಂಗಳೂರು ಎನ್ನುವಾತ ಫೇಸ್ಬುಕ್ ಖಾತೆಯಲ್ಲಿ ದೇವಿ ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜ, ಶ್ರೀರಾಮ ಹಾಗೂ ಸೀತಾ ದೇವಿಯನ್ನು ಅತ್ಯಂತ ಅಶ್ಲೀಲ ಪದಗಳ ಮೂಲಕ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ್ದಾನೆ.
ಈ ವ್ಯಕ್ತಿ ಇದೀಗ ತನ್ನ ಖಾತೆಯನ್ನು ಡಿಲೀಟ್ ಮಾಡಿದ್ದರೂ, ಈತನ ಕಮೆಂಟ್ ಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ .
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications