KCET Results 2023: ಬಿಎಸ್ಸಿ ವಿಭಾದಲ್ಲಿ ಈ ಕಾಲೇಜಿನ ವಿದ್ಯಾರ್ಥಿ ಪ್ರಥಮ ರ್ಯಾಂಕ್
ಮಂಗಳೂರು, ಜೂನ್, 15: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET 2023) ಫಲಿತಾಂಶ ಗುರುವಾರ (ಜೂನ್ 15) ಪ್ರಕಟವಾಗಿದೆ. ಹಾಗೆಯೆ ಈ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಬಿಎಸ್ಸಿ ವಿಭಾಗದಲ್ಲಿ ಪ್ರಥಮ ಸ್ಥಾನ ಅಲಂಕರಿಸಿದ್ದಾರೆ.
ಬೈರೇಶ್ ಬಿಎಸ್ಸಿ ವಿಭಾಗದಲ್ಲಿ 720ರಲ್ಲಿ 710 ಅಂಕಗಳನ್ನು ಗಳಿಸುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಈ ಮೂಲಕ ಬೈರೇಶ್ ರಾಜ್ಯದಲ್ಲಿ ಎರಡನೇ ಸ್ಥಾನ ಮತ್ತು ದೇಶದಲ್ಲಿ 48ನೇ ಸ್ಥಾನವನ್ನು ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೋಲಾರ ಜಿಲ್ಲೆಯ ಹರೀಶ್ ಎಸ್.ಬಿ ಮತ್ತು ರಾಧಮ್ಮ ದಂಪತಿ ಪುತ್ರರಾಗಿರುವ ಬೈರೇಶ್, ವೈದ್ಯನಾಗುವ ಆಸೆ ಹೊಂದಿದ್ದಾರೆ. ತನ್ನ ಸಾಧನೆ ಬಗ್ಗೆ ಮಾತನಾಡಿರುವ ಅವರು, ಚಿಕ್ಕಂದಿನಿಂದಲೂ ವೈದ್ಯರ ಬಗ್ಗೆ ಗೌರವ ಇತ್ತು. ಹಾಗೆಯೇ ವೈದ್ಯನಾಗುವ ಗುರಿಯೊಂದಿಗೆ ಎಂಬಿಬಿಎಸ್ ಪ್ರವೇಶ ಪಡೆಯುತ್ತಿದ್ದೇನೆ. ಮುಂದೆ ಕಾರ್ಡಿಯೋಲಾಜಿಯಲ್ಲಿ ವಿಶೇಷ ತರಬೇತಿ ಪಡೆದು ಹೃದಯರೋಗ ವೈದ್ಯನಾಗುವ ಗುರಿ ಇದೆ ಎಂದಿದ್ದಾರೆ.
ಎಕ್ಸ್ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಫ್ರೊ.ನರೇಂದ್ರ ಎಸ್.ನಾಯಕ್ ವಿದ್ಯಾರ್ಥಿಯ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕಠಿಣ ಪರಿಶ್ರಮ, ಶ್ರದ್ಧೆಯ ಜೊತೆಗೆ ಪೂರಕ ವಾತವರಣ ಇದ್ದರೆ ವಿದ್ಯಾರ್ಥಿ ಎಂತಹ ಸಾಧನೆಯನ್ನೂ ಮಾಡಬಹುದು ಎಂಬುವುದಕ್ಕೆ ಬೈರೇಶ್ ನಿದರ್ಶನ ಆಗಿದ್ದಾರೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಈ ಸಾಧನೆ ಪ್ರೇರಣೆ ಆಗುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications