ಕಾಸರಗೋಡು ಎಂಡೋ ಪೀಡಿತರಿಗೆ ಮಾ. 30ರೊಳಗೆ 5 ಲಕ್ಷ ರು. ಪರಿಹಾರ
ಸದ್ಯಕ್ಕೆ ಪರಿಹಾರ ಮೊತ್ತದ ಮೊದಲ ಕಂತು ಬಿಡುಗಡೆ; ಉಳಿದ ಕಂತುಗಳನ್ನು ಮೂರು ತಿಂಗಳಲ್ಲಿ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ತಾಕೀತು.
ತಿರುವನಂತಪುರ, ಮಾರ್ಚ್ 19: ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಮೇರೆಗೆ ಕಾಸರಗೋಡಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಇದೇ ತಿಂಗಳೊಳಗಾಗಿ (ಮಾರ್ಚ್ 30) ಪ್ರಥಮ ಹಂತದ ಪರಿಹಾರ ಜಾರಿಗೊಳಿಸಲಾಗುವುದು ಎಂದು ಕೇರಳದ ಕಂದಾಯ ಸಚಿವ ಇ. ಚಂದ್ರಶೇಖರನ್ ಅವರು ತಿಳಿಸಿದ್ದಾಗಿ ಮೂಲಗಳು ತಿಳಿಸಿವೆ.
ಪರಿಹಾರದ ಮೊದಲ ಹಂತದಲ್ಲಿ ಐದು ಲಕ್ಷ ರು. ಹಣವನ್ನು ಸಂತ್ರಸ್ಥರಿಗೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದೇ ವರ್ಷ ಜನವರಿ ತಿಂಗಳಲ್ಲಿ ಕೇರಳ ಸರ್ಕಾರಕ್ಕೆ ಸೂಚನೆ ನೀಡಿದ್ದ ಸುಪ್ರೀಂ ಕೋರ್ಟ್, ಕೇರಳದ ಎಂಡೋಸಲ್ಫಾನ್ ಪೀಡಿತರಿಗೆ ನೀಡಬೇಕಿರುವ ಪರಿಹಾರ ಮೊತ್ತವನ್ನು ಇನ್ನು ಮೂರು ತಿಂಗಳಲ್ಲಿ ನೀಡಬೇಕೆಂದು ಹೇಳಿತ್ತು.
More From
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications