ಪಾಕ್ ಪ್ರಧಾನಿಗೆ ಬಂದಾಗ ಸುಮ್ಮನಿದ್ದವರಿಂದ ಪಿಣರಾಯ್ ಗೆ ವಿರೋಧ
ಬೆಂಗಳೂರು, ಫೆಬ್ರವರಿ 27: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಿಪಿಎಂ ಪಕ್ಷದ ಸೌಹಾರ್ದ ರ್ಯಾಲಿಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸಿದ್ದ ಕಾರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಘೋಷಿಸಿದ್ದವರನ್ನು ಚಪ್ಪಲಿಯಲ್ಲಿ ಹೊಡೆಯಬೇಕೆಂದು ಗುಡುಗಿದ್ದ ರಾಜ್ಯ ಸರ್ಕಾರದ ಆಹಾರ ಸಚಿವ ಯು.ಟಿ. ಖಾದರ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಪಿಣರಾಯ್ ವಿಜಯನ್ ಅವರ ಮಂಗಳೂರು ಭೇಟಿ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಬಂದ್ ಗೆ ಕರೆ ನೀಡಿದ್ದರಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಆಗ್ರಹಿಸಿದ್ದರು.[ಚಪ್ಪಲಿಯಲ್ಲಿ ಹೊಡೆಯಬೇಕು, ಖಾದರ್ ಹೇಳಿಕೆ ವಿರುದ್ದ ತಿರುಗಿ ಬಿದ್ದ ಹಿಂದೂ ಸಂಘಟನೆಗಳು]

ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪಾಕಿಸ್ತಾನದ ಪ್ರಧಾನಿ ಭಾರತಕ್ಕೆ ಬಂದಾಗ ಸುಮ್ಮನಿದ್ದ ಅವರು, (ಸಂಘ ಪರಿವಾರದವರು) ಈಗ ಕೇರಳದ ಮುಖ್ಯಮಂತ್ರಿ ಕನ್ನಡನಾಡಿಗೆ ಕಾಲಿಟ್ಟಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ'' ಎಂದರು.['ವಿದೇಶಗಳಲ್ಲಿರುವ ಕನ್ನಡಿಗರೇ ಆಧಾರ್ ಬಳಿಸಿ ರೇಷನ್ ಕಾರ್ಡ್ ಪಡೆಯಿರಿ']

ಅಲ್ಲದೆ, ''ಬಂದ್ ಗೆ ಕರೆ ನೀಡುವುದು ಸಂವಿಧಾನ ವಿರೋಧಿ ಚಟುವಟಿಕೆ. ಅಲ್ಲದೆ, ಬಂದ್ ಗೆ ಕರೆ ಕೊಟ್ಟವರು ಬಸ್ ಗಳಿಗೆ ಕಲ್ಲು ತೂರುವುದು, ಫ್ಲೆಕ್ಸ್ ಗಳಿಗೆ ಬೆಂಕಿ ಹಚ್ಚುವುದು ಮುಂತಾದ ಅಹಿತಕರ ಘಟನೆಗಳಿಗೆ ಪ್ರೇರೇಪಣೆ ನೀಡಿದ್ದು ತಪ್ಪು. ಹಾಗಾಗಿ, ನನ್ನಈ ಹೇಳಿಗೆ ಬಂದ್ ಗೆ ಕರೆ ಕೊಟ್ಟವರಿಗೆ ಮಾತ್ರ ಸೀಮಿತ'' ಎಂದು ತಿಳಿಸಿದರು.[ಪವಿತ್ರ ಕ್ಷೇತ್ರ ಮಕ್ಕಾದಲ್ಲಿ ಕರ್ನಾಟಕ ಸಂಘದಿಂದ ರಕ್ತದಾನ]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications