ಬೆಳ್ತಂಗಡಿಯಲ್ಲಿ ಆಹಾರ ಅರಸಿ ನಾಡಿಗೆ ಬಂದ ಭಾರೀ ಗಾತ್ರದ ಕಾಳಿಂಗನ ರಕ್ಷಣೆ
ಮಂಗಳೂರು, ಜುಲೈ 16: ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ಮರಳಿ ಕಾಡಿಗಟ್ಟಿದ ಪ್ರಸಂಗ ಬೆಳ್ತಂಗಡಿಯಲ್ಲಿ ನಡೆದಿದೆ. ಇಲ್ಲಿಯ ಮಿತ್ತಬಾಗಿಲು ಗ್ರಾಮದಲ್ಲಿ ಈ ಪ್ರಸಂಗ ಬೆಳಕಿಗೆ ಬಂದಿದೆ. ಮಳೆಗಾಲದಲ್ಲಿ ಆಹಾರ ಹುಡುಕುತ್ತಾ ಕಾಳಿಂಗ ಸರ್ಪಗಳು ಸುತ್ತುವುದು ಸರ್ವೆಸಾಮಾನ್ಯ ಎಂದು ಹೇಳಲಾಗುತ್ತದೆ.
ಆದರೆ ಕಾಳಿಂಗ ಸರ್ಪಗಳು ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬರುವುದು ಅಪರೂಪ. ಇಂತಹ ಭಾರೀ ವಿಷಯುಕ್ತ ಹಾವುಗಳನ್ನು ಕಂಡ ಕೂಡಲೇ ಜನ ಹೆದರುತ್ತಾರೆ. ಆದರೆ, ಮಿತ್ತಬಾಗಿಲು ಗ್ರಾಮದ ಪುನ್ಕೆದಡಿ ಎಂಬಲ್ಲಿ 12 ಅಡಿ ಉದ್ದದ ಭಾರೀ ಕಾಳಿಂಗ ಸರ್ಪವನ್ನು ಕಂಡ ಕೂಡಲೇ ಸ್ಥಳೀಯರು ಭಯ ಪಡಲಿಲ್ಲ.
ಅದಕ್ಕೆ ತೊಂದರೆ ನೀಡಲಿಲ್ಲ ಬದಲಾಗಿ ಲಾಯಿಲಾ ಎಂಬಲ್ಲಿ ಹಾವು ಹಿಡಿಯುವ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ.

ಈ ಭಾರೀ ಗಾತ್ರದ ಕಾಳಿಂಗನನ್ನು ಚಾಣಾಕ್ಷತನದಿಂದ ಹಿಡಿದ ಸ್ನೇಕ್ ಅಶೋಕ್ ನಂತರ ಅದನ್ನು ಅರಣ್ಯದಲ್ಲಿ ಬಿಟ್ಟಿದ್ದಾರೆ. ಸ್ನೇಕ್ ಅಶೋಕ್ ಈ ಹಿಂದೆ 20ಕ್ಕೂ ಹೆಚ್ಚು ಕಾಳಿಂಗ ಸರ್ಪಗಳನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.
ಅಯ್ಯೋ ಹಾವು...! ವಿಶ್ವ ಹಾವು ದಿನಕ್ಕೆ ಒಂದಷ್ಟು ವೈರಲ್ ವಿಡಿಯೋ!

ಹೀಗಾಗಿ ಇಲ್ಲಿ ಕಂಡುಬಂದ ಹತ್ತು ಅಡಿ ಉದ್ದದ ಕಾಳಿಂಗನ ಹಿಡಿಯುವುದು ಕಷ್ಟವಾಗಲಿಲ್ಲ. ಸ್ನೇಕ್ ಅಶೋಕ್ ಭಾರೀ ಗಾತ್ರದ ಕಾಳಿಂಗನನ್ನು ಹಿಡಿಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications