ರಾಘವೇಂದ್ರ ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ 'ಸ್ವಾಮಿ'
ಮಂಗಳೂರು, ಆಗಸ್ಟ್ 28: ಕಾಶೀ ಮಠದಿಂದ ಉಚ್ಚಾಟಿತರಾಗಿರುವ, 'ರಾಘವೇಂದ್ರ ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಸ್ವಾಮಿ' ಎಂದು ನ್ಯಾಯಾಲಯ ಹೇಳಿದೆ.
ಕಾಶೀ ಮಠಾಧೀಶರ ವಿರುದ್ಧ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಕೊಚ್ಚಿಯ ಪ್ರಿನ್ಸಿಪಲ್ ಮುನ್ಸಿಫ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಹಾಲೀ ಪೀಠಾಧಿಪತಿಗಳಾದ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀ ಮಠಾಧೀಶರಾಗಿ ಯಾವುದೇ ಗೌರವದೊಂದಿಗೆ ಕೊಚ್ಚಿನ್ ತಿರುಮಲ ದೇವಳಕ್ಕೆ ಭೇಟಿ ನೀಡದಂತೆ ಅವರನ್ನು ತಡೆಯಬೇಕೆಂದು ಆತ್ಮಾನಂದ ರಾವ್ ಮತ್ತು ಕಾರ್ತಿಕ್ ಭಟ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

" ಈ ಅರ್ಜಿ ಕೇವಲ ಸ್ವಾಮೀಜಿಯವರು ದೇವಾಲಯ ಭೇಟಿಗೆ ಅಡ್ಡಿಯುಂಟು ಮಾಡುವ ಉದ್ದೇಶದಿಂದ ಹೂಡಲಾಗಿರುವುದು ಮತ್ತು ಇಂತಹ ಅಸಂವಿಧಾನಿಕ ಕಾರ್ಯಗಳಿಗೆ ಕಾನೂನು ಮಾನ್ಯತೆ ನೀಡುವುದಿಲ್ಲ " ಎಂದು ನ್ಯಾಯಾಲಯ ಹೇಳಿದೆ.
ಕೋರ್ಟ್, ನೀಡಿದ ವಿಸ್ಕೃತವಾದ ಆದೇಶದಲ್ಲಿ " ರಾಘವೇಂದ್ರ ತೀರ್ಥ ಪ್ರಾಕ್ಸಿಗಳಾಗಿ ದಾವೆ ಹೂಡಿರುವ ಎಲ್ಲಾ ಲಕ್ಷಣಗಳು ಹೊಂದಿದೆ ಅಲ್ಲದೇ ಕಾಶೀ ಮಠದಿಂದ ಉಚ್ಚಾಟಿತರಾದ ತನ್ನ ಕಾನೂನು ಹೋರಾಟಕ್ಕೆ ಇದರಿಂದ ಬೆಂಬಲ ಸಿಗಬಹುದೆಂದು ತನ್ನ ಕುಂದುಕೊರತೆಗಳನ್ನು ಪರಿಹರಿಸಲು ಅವಲಂಬಿತನಾಗಿ ಇಂತಹ ಒಂದು ದಾವೆಯನ್ನು ಹೂಡಿರುವುದು ನ್ಯಾಯಾಲಯ ಗಮನಿಸಿದೆ" ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿದೆ.
ಇದಲ್ಲದೇ ಕೊಚ್ಚಿ ಹೈಕೋರ್ಟ್ "ರಾಘವೇಂದ್ರ ಅಲಿಯಾಸ್ ಶಿವಾನಂದ ಪೈರವರು ಕಾನೂನಿನ ಸರಿಯಾದ ಪ್ರಕ್ರಿಯೆಯಿಂದ ತಪ್ಪಿಸಿಕೊಂಡವರು" ಎಂದು ಘೋಷಿಸಿದೆ ಮತ್ತು ಅವರನ್ನು 'ತಪ್ಪಿಸಿಕೊಳ್ಳುವ ಸ್ವಾಮಿ' ಎಂದು ಬಣ್ಣಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications