ಕೊಂಕಣ್ ರೈಲ್ವೆ ರೂಟ್ ನಲ್ಲಿ ಮತ್ತೆ ರೈಲು ಸಂಚಾರ ಆರಂಭ
ಮಂಗಳೂರು, ಸಪ್ಟೆಂಬರ್ 01: ಮಂಗಳೂರು-ಮುಂಬಯಿ ಸಂಪರ್ಕಿಸುವ ಕೊಂಕಣ್ ರೇಲ್ವೆ ರೂಟ್ ನಲ್ಲಿ ಮತ್ತೇ ರೈಲು ಸಂಚಾರ ಆರಂಭಗೊಂಡಿದೆ.
ಮಂಗಳೂರು ಹೊರವಲಯದ ಪಡೀಲ್- ಕುಲಶೇಖರ ನಡುವೆ ರೈಲು ಹಳಿಯ ಮೇಲೆ ಬಿದ್ದಿದ್ದ ಮಣ್ಣನ್ನು ತೆರವು ಗೊಳಿಸಲಾಗಿದ್ದು ಪಡೀಲ್- ಕುಲಶೇಖರ ಪ್ರದೇಶದಲ್ಲಿ ನಿರ್ಮಿಸಲಾದ ಹೊಸ ಪರ್ಯಾಯ ಹಳಿಯ ಮೇಲೆ ರೈಲು ಓಡಾಟ್ ಆರಂಭಗೊಂಡಿದೆ.
ಭಾರೀ ಮಳೆಯ ಪರಿಣಾಮ ಪಡೀಲ್ - ಕುಲಶೇಖರ ನಡುವೆ ಗುಡ್ಡ ಕುಸಿದು ಬಿದ್ದ ಪರಿಣಾಮ ಕಳೆದ 8 ದಿನಗಳಿಂದ ಈ ರೂಟ್ ನಲ್ಲಿ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.
ಗುಡ್ಡ ಕುಸಿತ ಘಟನೆ ಮುಂದುವರೆದ ಪರಿಣಾಮ ಪಡೀಲ್ - ಕುಲಶೇಖರ ನಡುವೆ ಪ್ರಯಾಣಕ್ಕೆ ಹೊಸ ಪರ್ಯಾಯ ಹಳಿ ಅಳವಡಿಸುವ ಕಾಮಗಾರಿ ನಡೆದಿತ್ತು. ಈ ಹಳಿಗಳ ಮೇಲೆ ರೈಲು ಓಡಾಟಕ್ಕೆ ಅರ್ಹವಾಗಿರುವುದನ್ನು ರೈಲ್ವೆ ಇಲಾಖೆ ತಂತ್ರಜ್ಞರು ಖಾತರಿಪಡಿಸಿದ್ದು, ಹೊಸ ಮಾರ್ಗದಲ್ಲಿ ರೈಲು ಸೇವೆ ಪುನರಾರಂಭಗೊಂಡಿದೆ.ಇದರಿಂದ ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಕೇರಳ ಭಾಗದ ರೈಲುಗಳಿಗೆ ಎಂಟು ದಿನಗಳ ಬಳಿಕ ಕೊಂಕಣ ಮಾರ್ಗಕ್ಕೆ ಸಂಪರ್ಕ ಸಾಧ್ಯವಾಗಿದೆ.

ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾದ 400 ಮೀಟರ್ ಹೊಸ ಹಳಿ ಪ್ರಯಾಣಕ್ಕೆ ಸಿದ್ಧವಾಗಿರುವ ಬಗ್ಗೆ ದಕ್ಷಿಣ ರೈಲ್ವೆ ಅರ್ಹತಾ ಪ್ರಮಾಣಪತ್ರ ಒದಗಿಸಿದೆ. ಪ್ರಥಮ ಹಂತದಲ್ಲಿ ಮಂಗಳೂರು ಜಂಕ್ಷನ್ನಿಂದ ಪಣಂಬೂರಿಗೆ ರೈಲ್ವೆ ಸರಕು ಬೋಗಿಗಳನ್ನುನಿನ್ನೆ ಓಡಿಸಲಾಗಿತ್ತು.
ಬಳಿಕ ಇದೇ ಮಾರ್ಗದಲ್ಲಿ ಸರಕು ತುಂಬಿದ ಬೋಗಿಗಳಿರುವ ಗೂಡ್ಸ್ ರೈಲು ವಾಪಸ್ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಬಂದಿದೆ. ಬಳಿಕ ಪ್ರಯಾಣಿಕರ ರೈಲು ಓಡಾಟಕ್ಕೆ ಹಳಿ ಸಜ್ಜುಗೊಂಡಿರುವುದನ್ನು ಹಿರಿಯ ಅಧಿಕಾರಿಗಳು ಖಚಿತಪಡಿಸಿದರು.
-
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications