ನಿಜಾಮುದ್ದೀನ್ - ತಿರುವನಂತಪುರಂ ಮಧ್ಯೆ ವಿಶೇಷ ರೈಲು
ಮಂಗಳೂರು, ಡಿ. 22: ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಿಜಾಮುದ್ದೀನ್ ಮತ್ತು ತಿರುವನಂತಪುರಂ ಮಧ್ಯೆ ಕೊಂಕಣ ಮಾರ್ಗದಲ್ಲಿ ವಿಶೇಷ ರೈಲು ಬಿಡಲು ಕೊಂಕಣ ರೈಲ್ವೆ ನಿರ್ಧರಿಸಿದೆ.
ಎಸಿ ಪ್ರೀಮಿಯಂ ವಿಶೇಷ ರೈಲು ಸಂ. 04410 ಪ್ರತಿ ಮಂಗಳವಾರ ಅಂದರೆ ಡಿ. 23, 30 ಮತ್ತು 2015ರ ಜನವರಿ 6, 13, 20 ಮತ್ತು 27ರಂದು ನಿಜಾಮುದ್ದೀನ್ನಿಂದ ರಾತ್ರಿ 9.35ಕ್ಕೆ ಹೊರಡಲಿದೆ. ಈ ರೈಲು ಮೂರನೇ ದಿನ ರಾತ್ರಿ 8.30ಕ್ಕೆ ತಿರುವನಂತಪುರಂಗೆ ಆಗಮಿಸಲಿದೆ. ಕೋಟಾ, ವಡೋದರಾ, ರತ್ನಗಿರಿ, ಮಡಗಾಂವ್, ಮಂಗಳೂರು ಜಂಕ್ಷನ್, ಶೋರನೂರು ಮತ್ತು ಎರ್ನಾಕುಲಂ ಪಟ್ಟಣದಲ್ಲಿ ನಿಲುಗಡೆ ಹೊಂದಿದೆ.

ಈ ಸಂದರ್ಭದಲ್ಲಿ ಎಸಿ ಸೂಪರ್ಫಾಸ್ಟ್ ವಿಶೇಷ ರೈಲು ಸಂ. 04409 ತಿರುವನಂತಪುರಂನಿಂದ ಪ್ರತಿ ಶನಿವಾರ ಅಂದರೆ ಡಿ. 20, 27 ಮತ್ತು 2015ರ ಜನವರಿ 3, 10, 17, 24 ಮತ್ತು 31ರಂದು ಹೊರಡಲಿದೆ. ತಿರುವನಂತಪುರಂನಿಂದ ಬೆಳಗ್ಗೆ 10.15ಕ್ಕೆ ಹೊರಟು ಮೂರನೇ ದಿನ ಮಧ್ಯಾಹ್ನ 12.05 ಗಂಟೆಗೆ ನಿಜಾಮುದ್ದೀನ್ ತಲುಪಲಿದೆ. ಈ ರೈಲು ಕೋಟಾ, ವಡೋದರಾ, ರತ್ನಗಿರಿ, ಕರ್ಮಲಿ, ಮಡಗಾಂವ್, ಕಾರವಾರ, ಉಡುಪಿ, ಮಂಗಳೂರು ಜಂಕ್ಷನ್, ಕೋಜಿಕೊಡೆ, ಶೋರನೂರು, ತ್ರಿಶೂರು ಮತ್ತು ಎರ್ನಾಕುಲಂ ಪಟ್ಟಣದಲ್ಲಿ ನಿಲ್ಲಲಿದೆ. ಈ ರೈಲಿಗೆ 13 ಕೋಚ್ಗಳಿರುತ್ತವೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications