ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ ಪದಚ್ಯುತಿ
ಉಳ್ಳಾಲ, ಡಿಸೆಂಬರ್. 02 : ಉಳ್ಳಾಲ ನಗರಸಭೆ ಪೌರಾಯುಕ್ತೆ ವಾಣಿ ಆಳ್ವ ಅವರನ್ನು ವಜಾಗೊಳಿಸುವಂತೆ ಸಚಿವ ಯು.ಟಿ ಖಾದರ್ ಅವರ ವಿರುದ್ಧ ತೊಡೆ ತಟ್ಟಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ ಅವರನ್ನು ಕಾಂಗ್ರೆಸ್ ಅಧ್ಯಕ್ಷದಿಂದ ಕೆಪಿಸಿಸಿ ಪದಚ್ಯುತಿಗೊಳಿಸಿದೆ. ಅವರ ಸ್ಥಾನಕ್ಕೆ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ರನ್ನು ಪದಚ್ಯುತಿಗೊಳಿಸಿ ಅವರ ಸ್ಥಾನಕ್ಕೆ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ರಮಾನಾಥ ರೈ ಅವರಿಗೆ ಪತ್ರ ಬರೆದಿದ್ದಾರೆ.

ನವೆಂಬರ್ 29 ರಂದು ನಡೆಯಬೇಕಿದ್ದ ಉಳ್ಳಾಲ ನಗರದ ಸಾಮಾನ್ಯ ಸಭೆಯು ಪೌರಾಯುಕ್ತೆ ವಾಣಿ ಆಳ್ವರ ವಿರುದ್ಧ ಪಕ್ಷಾತೀತವಾಗಿ ಸಿಡಿದೆದ್ದ 17 ಸದಸ್ಯರ ಗೈರಿನಿಂದಾಗಿ ರದ್ದಾಗಿ ಮುಂದೂಡಲ್ಪಟ್ಟ ಸಭೆಯು ಶಕ್ರವಾರ ನಡೆಯಲಿದೆ.
ಇಂದಿನ ಸಭೆ ನಡೆಯಲು ಕೋರಂ ಅಧಿನಿಯಮದ ಪ್ರಕಾರ ಕನಿಷ್ಟ 7 ಮಂದಿ ಭಾಗವಹಿಸಬೇಕಾಗಿದೆ. ವಿರೋಧ ಪಕ್ಷದವರು ಸೇರಿದಂತೆ ಆಡಳಿತರೂಢ ಕಾಂಗ್ರೆಸ್ಸಿನ ಎಲ್ಲಾ ನಗರಸಭಾ ಸದಸ್ಯರು ಸಭೆಯಲ್ಲಿ ಭಾಗವಹಿಸುವ ಮುನ್ಸೂಚನೆ ದೊರೆತಿದೆ.
ಸಭೆಯಲ್ಲಿ ಭಾಗವಹಿಸುವುದಾಗಿ ವಿರೋಧ ಪಕ್ಷ ಬಿಜೆಪಿಯ ಸದಸ್ಯರಾದ ಇಸ್ಮಾಯಿಲ್ ಪೊಡಿಮೋನು ತಿಳಿಸಿದ್ದು. ಕಳಂಕಿತ ಪೌರಾಯುಕ್ತೆ ವಾಣಿ ಆಳ್ವರನ್ನು ವಜಾಗೊಳಿಸುವ ಬಗೆಗಿನ ಹೋರಾಟವನ್ನು ಪಕ್ಷಾತೀತವಾಗಿ ಸದಸ್ಯರು ಮುಂದುವರಿಸಲಿದ್ದೆವೆ ಎಂದು ಹೇಳಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Heat Wave Karnataka: ಕರಾವಳಿ ಬಿಸಿ ಕಾವಲಿಯ ಮೇಲೆ ಮಾಲಿನ್ಯದ ಥಡ್ಕಾ: ರಾಜಾರಾಂ ತಲ್ಲೂರು ಬರಹ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications