ಮಂಗಳೂರು ಭಟ್ಕಳ ನಡುವೆ ಹೊಸ ವೋಲ್ವೋ ಬಸ್
ಮಂಗಳೂರು, ಮಾರ್ಚ್ 04 : ಮಾರ್ಚ್ 5ರಿಂದ 6 ಹೊಸ ವೋಲ್ವೋ ಬಸ್ ಗಳನ್ನು ಮಂಗಳೂರು-ಭಟ್ಕಳ ಮಾರ್ಗದಲ್ಲಿ ಪ್ರಥಮ ಬಾರಿಗೆ ಪ್ರಾರಂಭಿಸಲು ಮಂಗಳೂರು ವಿಭಾಗೀಯ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಪ್ರತಿ ದಿನ ಮಂಗಳೂರಿನಿಂದ 9 ಹಾಗೂ ಭಟ್ಕಳದಿಂದ 9 ಬಾರಿ ಸಂಚರಿಸಲಿವೆ.
ಪ್ರಮುಖ ಸ್ಥಳಗಳ ಪ್ರಯಾಣದರ : ಮಂಗಳೂರು-ಭಟ್ಕಳ ರು. 225, ಮಂಗಳೂರು-ಕುಂದಾಪುರ ರು.160, ಉಡುಪಿ-ಕುಂದಾಪುರ ರು. 65, ಮಣಿಪಾಲ-ಕುಂದಾಪುರ ರು. 65, ಕುಂದಾಪುರ-ಬೈಂದೂರು ರು. 45.
ವೋಲ್ವೊ ಬಸ್ಸಿನ ಸಮಯ : ಬೆಳಿಗ್ಗೆ 6.45ಕ್ಕೆ ಮಂಗಳೂರಿನಿಂದ ಹೊರಟು 9.54ಕ್ಕೆ ಭಟ್ಕಳ ತಲುಪಲಿದೆ. ಇದೇ ರೀತಿ ಬೆಳಿಗ್ಗೆ 7.15, 7.45, 10, 10.30, 11 ಅಪರಾಹ್ನ 2.45, 3.15, 3.45ಕ್ಕೆ ಮಂಗಳೂರಿನಿಂದ ಭಟ್ಕಳಕ್ಕೆ ಹೊರಡಲಿದೆ. [ಮಂಗಳೂರಿನಲ್ಲಿ ಬಸ್ ಬೆಂಕಿಗಾಹುತಿ, ಚಿತ್ರಗಳು]

ಭಟ್ಕಳ- ಮಂಗಳೂರು : ಬೆಳಿಗ್ಗೆ 6ಕ್ಕೆ ಭಟ್ಕಳದಿಂದ ವೋಲ್ವೋ ಬಸ್ ಹೊರಡಲಿದ್ದು, ಇದೇ ರೀತಿ ಬೆಳಿಗ್ಗೆ 6.30, 7, 10.45, 11.15, 11.45, ಅಪರಾಹ್ನ 2, 2.30, 3ಕ್ಕೆ ಹೊರಡಲಿದೆ. ಸುರತ್ಕಲ್, ಮೂಲ್ಕಿ, ಉಡುಪಿ, ಮಣಿಪಾಲ, ಬ್ರಹ್ಮಾವರ, ಕುಂದಾಪುರ, ಬೈಂದೂರುಗಳಲ್ಲಿ ನಿಲುಗಡೆ ಇದೆ. ಇದಲ್ಲದೆ ಈಗಾಗಲೇ ಇರುವ ಮಂಗಳೂರು-ಮಣಿಪಾಲದ ವೋಲ್ವೊ ಬಸ್ಸುಗಳು ಎಂದಿನಂತೆ ಒಡಾಡಲಿವೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications