ಎಂಜಲೆಲೆಯ ಮೇಲೆ ಉರುಳಲು ಸಿದ್ಧ ಎನ್ನುತ್ತಿದ್ದಾರೆ ಮಲೆಕುಡಿಯರು
ಮಂಗಳೂರು, ಡಿಸೆಂಬರ್, 02: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಮಡೆ ಮಡೆಸ್ನಾನ ಬದಲು ಎಡೆ ಸ್ನಾನ ಆಚರಣೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ದೇವಸ್ಥಾನದ ಆಡಳಿತ ಮಂಡಳಿ ಡಿಸೆಂಬರ್ 15ರಂದು ಇರುವ ರಥೋತ್ಸವದಂದು ಎಡೆ ಸ್ನಾನ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
ಎಡೆ ಸ್ನಾನದ ಆದೇಶ ಪ್ರಶ್ನಿಸಿ ಸುಬ್ರಹ್ಮಣ್ಯದ ಭಾಸ್ಕರ ಬೆಂಬೋಡಿ ಎಂಬುವರು ಸುಪ್ರೀಂ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು. ಕಳೆದ ಡಿಸೆಂಬರ್ 12ರಂದು ಸುಪ್ರೀಂ ಕೋರ್ಟ್ನಿಂದ ತಡೆಯಾಜ್ಞೆ ತೆರವುಗೊಳಿಸಿದೆ. ಇದರಿಂದ ಮಡೆಸ್ನಾನದ ಬದಲಿಗೆ ಎಡೆ ಸ್ನಾನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಸ್ಪಷ್ಟ ಪಡಿಸಿದ್ದಾರೆ.[ಮಡೆಸ್ನಾನಕ್ಕೆ ಪರ್ಯಾಯ ವ್ಯವಸ್ಥೆ ಏನು? ಹೀಗೂ ಮಾಡಬಹುದು]

ಕೆಲ ದಿನಗಳ ಹಿಂದೆ ಸುಬ್ರಹ್ಮಣ್ಯದಲ್ಲಿ ಮಲೆಕುಡಿಯರು ಎಂಜಲೆಲೆಯ ಮೇಲೆ ಉರುಳುಸೇವೆ ಮಾಡುವ ಹರಕೆ ನಡೆಸುವುದಾಗಿ ಹೇಳಿದ್ದರು. ಸಾಂಪ್ರದಾಯಿಕ ಮಡೆಸ್ನಾನ ಹೊರತು ಪಡಿಸಿ ದೇವಾಲಯದಲ್ಲಿ ಎಲ್ಲ ರೀತಿಯ ಹರಕೆ ತೀರಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಎ. ಬಿ ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ. ಆದರೂ ಮಲೆಕುಡಿಯರು ಎಂಜಲೆಲೆಯ ಮೇಕೆ ಉರುಳಲು ಸಿದ್ದ ಎನ್ನುತ್ತಿದ್ದಾರೆ.[ಮಡೆ ಮಡೆ ಸ್ನಾನ: ಹೈ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ]
ಕಳೆದ 2012 ನವೆಂಬರ್ 8ರಂದು ಹೈಕೋರ್ಟ್, 'ಯಾವುದೇ ಪಂಕ್ತಿ ಭೇದ ಮಾಡುವ ಹಾಗಿಲ್ಲ. ಜಾತಿ ,ಧರ್ಮ, ಲಿಂಗ ತಾರತಮ್ಯ ಉತ್ತೇಜಿಸುವಂತಿಲ್ಲ ಎಂಬ ಷರತ್ತಿನೊಂದಿಗೆ ಮಡೆಸ್ನಾನದ ಬದಲಿಗೆ ಎಡೆ ಸ್ನಾನ ಮಾಡುವ ವ್ಯವಸ್ಥೆ ಪಾಲಿಸಬೇಕು' ಎಂದು ಆದೇಶದಲ್ಲಿ ತಿಳಿಸಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications