ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ
Recommended Video

ಮಂಗಳೂರು, ಡಿಸೆಂಬರ್ 05: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷ ದೀಪೋತ್ಸವದ ಸಂಭ್ರಮ. ಪ್ರತಿವರ್ಷದಂತೆ ಈ ಬಾರಿಯೂ ಶ್ರೀ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವವು ಅದ್ದೂರಿಯಾಗಿ ನಡೆಯುತ್ತಿದ್ದು, ಹಿಂದಿನಿಂದಲೂ ಮಂಜುನಾಥನ ಸನ್ನಿಧಿಯ ಸುತ್ತಲೂ ಒಂದು ಲಕ್ಷ ದೀಪಗಳನ್ನು ಬೆಳಗುವ ಲಕ್ಷ ದೀಪೋತ್ಸವವನ್ನು ಆಚರಿಸುವುದು ಸಂಪ್ರದಾಯವಾಗಿದೆ.
ದೀಪೋತ್ಸವ ಶ್ರೀ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಗೆ ಅತ್ಯಂತ ಪ್ರಿಯವಾದದ್ದು ಎಂದು ಹೇಳಲಾಗುತ್ತದೆ. ಹಿಂದೆ ದೀಪಗಳನ್ನೇ ಉರಿಸಿ ದೀಪೋತ್ಸವವನ್ನು ಆಚರಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗುತ್ತದೆ. ಹೀಗಾಗಿ ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ವಿದ್ಯುತ್ ದೀಪಾಲಂಕಾರದ ಚಿತ್ತಾಕರ್ಷಕ ವೈಭವ ಕಂಗೊಳಿಸುತ್ತಿದೆ.

ಪ್ರತಿವರ್ಷ ಕಾರ್ತಿಕ ಮಾಸದಂದು ಈ ಲಕ್ಷ ದೀಪೋತ್ಸವ ನಡೆಯಲಿದ್ದು, ಕ್ಷೇತ್ರದ ದೇವರಾದ ಮಂಜುನಾಥ ಸ್ವಾಮಿಯ ಮೂರ್ತಿಯನ್ನು ಮೆರವಣಿಗೆ ಮಾಡಿ, ಪ್ರಮುಖ ಐದು ಕಟ್ಟೆಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ದೇವರನ್ನು ನೋಡಲು ಕ್ಷೇತ್ರಕ್ಕೆ ಹೋಗಲಾಗದವರಿಗೆ ದೇವರೇ ಅವರ ಊರಿಗೆ ಬರುತ್ತಾನೆ ಎನ್ನುವ ನಂಬಿಕೆ ಇದ್ದು ಅದು ಇಂದಿಗೂ ಮುಂದುವರಿದಿದೆ.

ಗ್ಯಾಲರಿ: ಧರ್ಮಸ್ಥಳ ಲಕ್ಷ ದೀಪೋತ್ಸವ ಸಂಭ್ರಮ
ಲಕ್ಷದೀಪೋತ್ಸವದ ಅಂಗವಾಗಿ ಇಂದು ಶ್ರೀ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ನಾಳೆ ಗುರುವಾರ ಡಿಸೆಂಬರ್ 06 ರಂದು ಸಾಹಿತ್ಯ ಸಮ್ಮೇಳನವೂ ನಡೆಯಲಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications