ಗೌರಿಗೆ ಬಿದ್ದಂತೆ ನನಗೂ ಗುಂಡು ಬೀಳಬಹುದು: ಮಟ್ಟುಗೆ ಜೀವ ಬೆದರಿಕೆ
ಮಂಗಳೂರು, ಸೆಪ್ಟೆಂಬರ್ 24: "ಗೌರಿಗೆ ಬಿದ್ದಂತೆ ನನಗೂ ಗುಂಡು ಬೀಳಬಹುದು, ನಿಮಗೂ ಬೀಳಬಹುದು. ಈ ಬಗ್ಗೆ ನನಗೆ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ" ಎಂದು ಮುಖ್ಯಮಂತ್ರಿಗಲ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಹೇಳಿದ್ದಾರೆ.
ಇಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಮಾತನಾಡಿ, ನನಗೆ ಸಾವಿನ ಬಗ್ಗೆ ಭಯವಿಲ್ಲ. ಆದರೆ ಮಾಡಬೇಕಾದ ಕೆಲಸಗಳು ಬಾಕಿ ಉಳಿದು, ಅತೃಪ್ತ ಆತ್ಮವಾಗಿ ಪ್ರಾಣ ಬಿಡಬೇಕಲ್ಲ ಎಂಬುದೇ ಯೋಚನೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಆರೆಸ್ಸೆಸ್ ನ ಹಲವು ಸಭೆಗಳು ನಡೆದಿವೆ. ಆ ವೇಳೆ "ಮಟ್ಟುವನ್ನು ಮಟ್ಟ ಹಾಕಬೇಕು" ಎಂಬ ಬಗ್ಗೆ ಚರ್ಚೆಗಳಾಗಿವೆ. ಅಂದಹಾಗೆ ಈ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಕೂಡ ಇದ್ದರು ಎಂಬ ಮಾಹಿತಿ ಇದೆ ಎಂದು ದಿನೇಶ್ ಅಮಿನ್ ಮಟ್ಟು ಅವರು ಹೇಳಿದ್ದಾರೆ.
ಕೆಲವು ಎಡಪಂಥೀಯ ಹಾಗೂ ಪ್ರಗತಿಪರ ಚಿಂತಕರಿಗೆ ರಾಜ್ಯ ಸರಕಾರದಿಂದಲೇ ರಕ್ಷಣೆ ಒದಗಿಸಲು ನಿರ್ಧರಿಸಲಾಗಿತ್ತು. ಸೆಪ್ಟೆಂಬರ್ ಐದರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿನ ಮನೆಯ ಮುಂದೆ ಪತ್ರಕರ್ತೆ ಗೌರಿಲಂಕೇಶ್ ಹತ್ಯೆಯಾದ ನಂತರ ಸರಕಾರ ಈ ನಿರ್ಧಾರಕ್ಕೆ ಬಂದಿತ್ತು.
ಇದೀಗ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಿಗೆ ಜೀವ ಬೆದರಿಕೆ ಇದೆ ಎಂಬುದನ್ನು ಬಹಿರಂಗ ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications