ಮಂಗ್ಳೂರಿನ ಗುರುಪುರ ನದಿಗೆ ತ್ಯಾಜ್ಯ, ಜಲಚರಗಳ ಮಾರಣಹೋಮ
ಮಂಗಳೂರು, ಮೇ 17 : ನಗರದಿಂದ 15 ಕಿ ಮೀ ದೂರದಲ್ಲಿರುವ ಬಜ್ಪೆ ಬಳಿಯ ಮಳವೂರು ಗ್ರಾಮದ ಗುರುಪುರ ನದಿಯಲ್ಲಿ ಕಲುಷಿತ, ತ್ಯಾಜ್ಯ ನೀರಿನಿಂದಾಗಿ ಹಲವು ಮೀನುಗಳು ಸಾವನ್ನಪ್ಪಿವೆ.
ಮಳವೂರಿನ ವೆಂಟೆಂಡ್ ಡ್ಯಾಂ ಬಳಿ ಮೀನುಗಳು ಸೇರಿದಂತೆ ಹಲವು ಜಲಚರಗಳು ಸತ್ತು ತೇಲುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ನೀಡಿದ ದೂರಿನ ಮೇರೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭೇಟಿ ನೀಡಿ, ಪರೀಕ್ಷೆ ನಡೆಸಲು ನೀರಿನ ಮಾದರಿಗಳನ್ನು ಸಂಗ್ರಹಿಸಿಕೊಂಡು ಹೋಗಿದ್ದಾರೆ.

ಕಳೆದ ಎರಡು ದಿನಗಳಿಂದ ನೀರಿನಲ್ಲಿ ಮೀನುಗಳು ಸೇರಿದಂತೆ ಜಲಚರಗಳು ಸತ್ತು ತೇಲುತ್ತಿಡುತ್ತಿವೆ. ಇನ್ನು ಕೆಲವು ಉಸಿರಾಟದ ತೊಂದರೆಯಿಂದಾಗಿ ಒದ್ದಾಡುತ್ತಿರುವುದು ಕಂಡು ಬಂದಿದೆ ಎಂದು ಸ್ಥಳೀಯ ನಿವಾಸಿ ಪ್ರಶಾಂತ್ ಶೆಟ್ಟಿ ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆಯಷ್ಟೇ ಇಲ್ಲಿ ವಿಶೇಷ ತಳಿಯ ಮೂರು ದನಗಳು ಸಾವನ್ನಪ್ಪಿದ್ದವು. ಗುರುಪುರ ನದಿ ತಟದ ನೀರನ್ನು ಕುಡಿದು ಇವುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ಆರೋಪಿಸಿದ್ದರು.
ಈ ನಗರಕ್ಕೆ ಒಂದರ ಹಿಂದೆ ಒಂದರಂತೆ ಸರತಿ ಸಾಲಿನಲ್ಲಿ ಕೈಗಾರಿಕೆಗಳು ಇವೆ. ಈ ಕೈಗಾರಿಕೆಗಳು ಬಿಡುವ ವಿಷಯುಕ್ತ ನೀರು, ರಾಸಾಯನಿಕ ವಸ್ತುಗಳನ್ನು ತಪಾಸಣೆ ಮಾಡಲು ಇಲ್ಲಿ ಒಂದೇ ಒಂದು ಲ್ಯಾಬ್ ಗಳಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಲವುರು ಡ್ಯಾಮ್ ನಲ್ಲಿ ನೀರು ಕಲುಷಿತಗೊಂಡು 3 ವಾರ ಕಳೆದಿವೆ. ಒಂದು ವಾರದಿಂದಲೇ ಮೀನು, ಏಡಿ, ಹಾವು ಸೇರಿದಂತೆ ಜಲಚರ ಸಾಯುತ್ತಿವೆ.
ಇದೆ ರೀತಿ ಮುಂದುವರಿದರೆ ಮನುಷ್ಯನ ಜೀವಕ್ಕೆ ಅಪಾಯವಿದೆ. ಇಷ್ಟೆಲ್ಲ ಆದರೂ ಕೂಡ ಡಿಸಿ ಸಾಯೇಬ್ರು ಕ್ರಮಕೈಗೊಳ್ಳದಿರಲು ವಿಪರ್ಯಾಸದ ಸಂಗತಿ.
{promotion-urls}
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications