ಮಲಯಾಳಂ ಕಡ್ಡಾಯ, ಕಾಸರಗೋಡು ಕನ್ನಡಿಗರಿಂದ ಮೇ 23ರಂದು ಪ್ರತಿಭಟನೆ
ಮೇ 23ರಂದು ಕಾಸರಗೋಡಿನ ಜಿಲ್ಲಾಧಿಕಾರಿ ಕಚೇರಿಗೆ ಎಲ್ಲಾ ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕಲು ನಿರ್ಧರಿಸಿವೆ. ಇನ್ನು ಇವತ್ತು #KasaragoduKannadaUlisi ಹ್ಯಾಷ್ ಟ್ಯಾಗ್ ಮೂಲಕ ಪ್ರತಿಭಟನಾ ಸಂದೇಶ ಸಾರಲಾಯಿತು.
ಕಾಸರಗೋಡು, ಮೇ 21: ಕೇರಳ ಸರಕಾರ 10ನೇ ತರಗತಿವರೆಗೆ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸಿ ಸುಗ್ರೀವಾಜ್ಞೆ ಜಾರಿಗೆ ತಂದಿದೆ. ಇದನ್ನು ವಿರೋಧಿಸಿ ಕಾಸರಗೋಡಿನ ಕನ್ನಡ ಪರ ಸಂಘಟನೆಗಳು ಮೇ 23ರಂದು ಪ್ರತಿಭಟನೆ ನಡೆಸಲಿವೆ.
ಕನ್ನಡ ಶಾಲೆಗಳು ಹೆಚ್ಚಾಗಿರುವ ಕಾಸರಗೋಡಿನಲ್ಲಿ ಮಲಯಾಳಂ ಭಾಷೆ ಕಡ್ಡಾಯದಿಂದ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಮೇಲೆ ಹೊಡೆತ ಬೀಳಲಿದೆ. ಕನ್ನಡ ಹಾಗೂ ಪ್ರಾದೇಶಿಕ ಸಂಸ್ಕೃತಿಯೇ ನಾಶವಾಗಲಿದೆ ಎನ್ನುವ ಕಾರಣವನ್ನು ಮುಂದೊಡ್ಡಿ ಕನ್ನಡ ಪರ ಸಂಘಟನೆಗಳು ಮೇ 23ರಂದು ಪ್ರತಿಭಟನೆ ನಡೆಸಲಿವೆ.

ಮೇ 23ರಂದು ಕಾಸರಗೋಡಿನ ಜಿಲ್ಲಾಧಿಕಾರಿ ಕಚೇರಿಗೆ ಎಲ್ಲಾ ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕಲು ನಿರ್ಧರಿಸಿವೆ.
@astitvam @VishweshwarBhat @OneindiaKannada @PMOIndia @CMOKerala @vinayakmuroor @GBallamoole @daijiworld247 @daijiworldmgl @Jaggesh2 @suvarnanewstv @Kannadiga8 @Kannadiga1956 ಕೇರಳ ಸರ್ಕಾರದ #ಮಲಯಾಳಂ ಭಾಷೆ ಕಡ್ಡಾಯ ಆದೇಶ ವಿರೋಧಿಸಿ #ಕನ್ನಡಿಗ ರಿಂದ ಮೇ 23ಕ್ಕೆ#KasaragoduKannadaUlisi ಆಂದೋಲನ#Kannada#ಕನ್ನಡ#ನಮ್ಮಕನ್ನಡ#ಕನ್ನಡಉಳಿಸಿ pic.twitter.com/MDnOwRdNV2
— #GiveUpAMeal Pradeep (@mpsbhat) May 21, 2017
ಇನ್ನು ಇವತ್ತು 'ಕಾಸರಗೋಡು ಕನ್ನಡ ಉಳಿಸಿ'
#KasaragoduKannadaUlisi ಹ್ಯಾಷ್ ಟ್ಯಾಗ್ ಮೂಲಕ ಪ್ರತಿಭಟನಾ ಸಂದೇಶ ಸಾರಲಾಯಿತು. ಹಲವಾರು ಜನ ಈ ಮೂಲಕ #KasaragoduKannadaUlisi ಹೆಸರಿನಲ್ಲಿ ಸಂದೇಶಗಳನ್ನು ರವಾನಿಸಿ ತಮ್ಮ ವಿರೋಧವನ್ನು ದಾಖಲಿಸಿದರು.
{promotion-urls}
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications