ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ್ದ ವ್ಯಕ್ತಿಯಿಂದ ಕ್ಷಮೆ ಯಾಚನೆ
ಮಂಗಳೂರು, ನವೆಂಬರ್ 6: ತುಳುನಾಡಿನ ಆರಾಧ್ಯ ಕೊರಗಜ್ಜ ದೈವಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ ವ್ಯಕ್ತಿಯು ಕೊರಗಜ್ಜ ದೈವ ಸನ್ನಿಧಾನಕ್ಕೆ ತೆರಳಿ, ಹರಕೆ ಒಪ್ಪಿಸಿ, ಕ್ಷಮೆ ಯಾಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಶಿರಸಿ ಮೂಲದ ಮನೋಜ್ ಪಂಡಿತ್ ಎಂಬಾತ ಕೆಲ ದಿನಗಳ ಹಿಂದೆ ಫೇಸ್ ಬುಕ್ ನಲ್ಲಿ ತುಳುನಾಡಿನ ಕಾರಣಿಕ ದೈವ ಎಂದೇ ನಂಬಲಾಗಿರುವ ಸ್ವಾಮಿ ಕೊರಗಜ್ಜ ಗೆ ಕೀಳು ಭಾಷೆ ಬಳಸಿ, ಬರಹ ಪೋಸ್ಟ್ ಮಾಡಿದ್ದ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಮನೋಜ್ ಪಂಡಿತ್ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು.

ಆ ನಂತರ ಪೊಲೀಸರು ಮನೋಜ್ ಪಂಡಿತ್ ನನ್ನು ಬಂಧಿಸಿ ಬಿಡುಗಡೆ ಮಾಡಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಮನೋಜ್ ಪಂಡಿತ್ ತಾಯಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ದೈವನಿಂದನೆ ಕಾರಣ ಎಂದು ಮನೋಜ್ ಗೆ ಅನ್ನಿಸಿದ್ದರಿಂದ ಕಾರಣಿಕ ದೈವ ಸ್ವಾಮಿ ಕೊರಗಜ್ಜ ಎದುರು ಹರಕೆ ಒಪ್ಪಿಸಿ, ಕ್ಷಮೆ ಯಾಚಿಸಲು ತೀರ್ಮಾನಿಸಿದ್ದರು.

ಮನೋಜ್ ಪಂಡಿತ್ ಕೋರಿಕೆಯಂತೆ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಸಾರಥ್ಯದ ಹಿಂದೂ ಸಂರಕ್ಷಣಾ ಸಮಿತಿ ಸದಸ್ಯರೊಂದಿಗೆ ಸ್ವಾಮಿ ಕೊರಗಜ್ಜ ದೈವ ಸನ್ನಿಧಾನಕ್ಕೆ ಆಗಮಿಸಿದ ಮನೋಜ್ ಪಂಡಿತ್, ಕ್ಷಮೆ ಕೋರಿ ಹರಕೆ ಒಪ್ಪಿಸಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications