ಉಡುಪಿ: ತಲೆನೋವು ತಾಳಲಾರದೆ ಸೇತುವೆಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
ಉಡುಪಿ, ಜುಲೈ 3: ಜೀವನದಲ್ಲಿ ಜಿಗುಪ್ಸೆಗೊಂಡು ಉಡುಪಿಯ ಮಣಿಪುರ ಸೇತುವೆಯಿಂದ ಹೊಳೆಗೆ ಹಾರಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಉಡುಪಿ ವಾದಿರಾಜ ರಸ್ತೆಯ ನಿವಾಸಿ ಪ್ರಕಾಶ್ ಪೈ(54) ಹೊಳೆಗೆ ಹಾರಿದವರು ಎಂದು ಗುರುತಿಸಲಾಗಿದೆ.

ತೀವ್ರ ತಲೆ ನೋವಿನಿಂದ ಮನನೊಂದ ಇವರು ಭಾನುವಾರ ಸಂಜೆ ತನ್ನ ಕಾರಿನಲ್ಲಿ ಮಣಿಪುರಕ್ಕೆ ಹೊರಟು, ಅಲ್ಲಿ ಸೇತುವೆ ಬದಿ ಕಾರನ್ನು ನಿಲ್ಲಿಸಿ, ಅದರಲ್ಲಿ ತನ್ನ ಮೊಬೈಲ್, ಪರ್ಸ್, ವಾಚ್ ಹಾಗೂ ಮರಣಪತ್ರವನ್ನು ಇರಿಸಿ ಸೇತುವೆಯಿಂದ ಹೊಳೆಗೆ ಹಾರಿದರು.
ಇವರ ಪತ್ನಿ ಪೃಥ್ವಿ ಪೈ ಬ್ಯೂಟಿಪಾರ್ಲರ್ ನಡೆಸುತ್ತಿದ್ದು, ಓರ್ವ ಪುತ್ರಿ ಮಣಿಪಾಲ ದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಸ್ಥಳಕ್ಕೆ ಆಗಮಿಸದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಮುಳುಗು ತಜ್ಞರು ರಾತ್ರಿ 11.30ರ ವರೆಗೆ ನಾಪತ್ತೆಯಾದ ಪ್ರಕಾಶ್ ಪೈ ಅವರ ಹುಡುಕಾಟ ನಡೆಸಿದ್ದಾರೆ ಆದರೆ ಈವರೆಗೆ ಅವರ ಮೃತದೇಹ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
ಮರಣ ಪತ್ರದಲ್ಲಿ 'ತಲೆನೋವಿನ ವೇದನೆ ತಾಳಲಾರದೆ ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ' ಎಂದು ಬರೆಯಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications