ಅರಬ್ಬೀ ಸಮುದ್ರದಲ್ಲಿ ಸ್ನಾನಕ್ಕಿಳಿದ ವ್ಯಕ್ತಿ ನೀರು ಪಾಲು
ಮಾಸ್ತಿಕಟ್ಟೆ ನಿವಾಸಿ ಹನೀಫ್ ಮಾಸ್ತಿಕಟ್ಟೆ ಯವರಿಗೆ ಬಿಸಿಲಿನಿಂದಾಗಿ ಮೈಯಲ್ಲಿ ಹುಣ್ಣಾಗಿತ್ತು. ಇದರಿಂದ ಉಪ್ಪು ನೀರಿನ ಸ್ನಾನಕ್ಕೆಂದು ಅವರು ಬೆಳಿಗ್ಗೆ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಸಮುದ್ರದ ಅಲೆಗಳಿಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ.
ಮಂಗಳೂರು, ಏಪ್ರಿಲ್ 23: ಅರಬ್ಬೀ ಸಮುದ್ರದಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯೋವ೯ರು ಸಮುದ್ರ ಪಾಲಾದ ಘಟನೆ ಭಾನುವಾರ ಸಂಭವಿಸಿದೆ. ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಸೀಗ್ರೌಂಡ್ ಎಂಬಲ್ಲಿ ಈ ಘಟನೆ ಸಂಭವಿಸಿದೆ.
ಮಾಸ್ತಿಕಟ್ಟೆ ನಿವಾಸಿ ಹನೀಫ್ ಮಾಸ್ತಿಕಟ್ಟೆ (35) ಸಮುದ್ರಪಾಲಾದವರು. ಬಿಸಿಲಿನಿಂದಾಗಿ ಮೈಯಲ್ಲಿ ಹುಣ್ಣಾಗಿತ್ತು ಎಂದು ಉಪ್ಪು ನೀರಿನ ಸ್ನಾನಕ್ಕೆಂದು ಅವರು ಬೆಳಿಗ್ಗೆ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿ ಸಮುದ್ರ ಪಾಲಾಗಿದ್ದಾರೆ.[ಬಾವಿಗೆ ಇಳಿಯುವ ಮೊದಲು ಆಳ ನೋಡಿ ಇಳಿಯುವುದು ಉತ್ತಮ]

ಹನೀಫ್ ಮೃತ ದೇಹಕ್ಕಾಗಿ ಸ್ಥಳೀಯರು ಶೋಧ ಕಾಯ೯ ಮಂದುವರಿಸಿದ್ದಾರೆ. ವಿವಾಹಿತರಾಗಿದ್ದ ಹನೀಫ್ ಅವರಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ.

ಬಿಹಾರ ಉದ್ಯೋಗಿಯ ಕೊಲೆ
ದೇರಳಕಟ್ಟೆಯ ತಾಜ್ ಹೊಟೇಲಿನಲ್ಲಿ ಕೆಲಸಕ್ಕಿದ್ದ ಬಿಹಾರ ಮೂಲದ ನಿತೇಶ್ ಎಂಬಾತನ್ನ ಆತನ ಸಹವರ್ತಿಗಳೇ ಕೊಲೆ ಮಾಡಿದ್ದಾರೆ.
ನಿತೇಶ್ ಸೇರಿದಂತೆ ಬಿಹಾರ ಮೂಲದ 6 ಜನರು ದೇರಳಕಟ್ಟೆಯ ಸಹರಾ ರೆಸಿಡೆನ್ಸಿಯಲ್ಲಿ ಬಾಡಿಗೆಗೆ ನೆಲೆಸಿದ್ದರು. ಶನಿವಾರ ಬೆಳಿಗ್ಗೆ ರೂಂನಲ್ಲಿ ನಿತೇಶ್ ಮತ್ತು ಪ್ರದೀಪ್ ಅವರು ಕೆಲಸಕ್ಕೆ ಹೊರಡುತ್ತಿದ್ದರು.[ಬಾವಿಗೆ ಇಳಿಯುವ ಮೊದಲು ಆಳ ನೋಡಿ ಇಳಿಯುವುದು ಉತ್ತಮ]

ಈ ವೇಳೆ ರೂಂ ಒಳಗೆ ಬಂದ ಇನ್ನೋರ್ವ ರೂಂ ವಾಸಗಾರ ಕುಮಟಾ ನಿವಾಸಿ ಎಸ್ ಕೆ ತನ್ವೀರ್ ಯಾನೆ ಮುನ್ನ ನಿತೇಶ್ ಗೆ ಥಳಿಸಿದ್ದಾನೆ. ಮತ್ತೆ ಟೇಬಲ್ ಮೇಲಿದ್ದ ಚೂರಿಯಿಂದ ನಿತೇಶ್ ಕತ್ತಿಗೆ ಇರಿದಿದ್ದಾನೆ. ತಡೆಯಲು ಬಂದ ಪ್ರದೀಪ್ ಕೈಗೂ ಇರಿದಿದ್ದಾನೆ .
ರೂಂ ಒಳಗಡೆ ವಿಪರೀತ ರಕ್ತ ಸ್ರಾವವಾಗಿ ಗಂಭೀರ ಗಾಯ ಗೊಂಡ ನಿತೇಶನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆರೋಪಿ ತನ್ವೀರ್ ತಲೆಮರೆಸಿಕೊಂಡಿದ್ದಾನೆ. ಉಳ್ಳಾಲ ಠಾಣಾ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications