ಮಂಗಳೂರಿನಲ್ಲಿ ವೃದ್ಧ ವಿಧವೆಯರಿಗೆ ಆಶಾಕಿರಣ
ಮಂಗಳೂರು, ಮಾ.25: ಎಸ್ತಾರ್ ಮಿನಿಸ್ಟ್ರಿ ಎಂದು ಕರೆಯಲ್ಪಡುವ ಇಲ್ಲಿನ ಗ್ರೇಸ್ ಮಿನಿಸ್ಟ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಶಕ್ತ, ಆರ್ಥಿಕವಾಗಿ ದುರ್ಬಲರಾದ ವಯೋವೃದ್ಧ ವಿಧವೆ, ವಿಧುರರ ಶಿಬಿರ ನಡೆಸಲಾಯಿತು.
ಈ ವಯೋವೃದ್ಧ ಶಿಬಿರದಲ್ಲಿ ಸುಮಾರು 120ಕ್ಕೂ ಅಧಿಕ ವೃದ್ಧ ವಿಧವೆ ಹಾಗೂ ವಿಧುರರಿಗೆ ಆರ್ಥಿಕ ನೆರವು, ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ನೀಡುತ್ತಿರುವ ಈ ಕೊಡುಗೆ ಸಣ್ಣ ಪ್ರಮಾಣದಾಗಿದ್ದರೂ ಆರ್ಥಿಕವಾಗಿ ದುರ್ಬಲರಾಗಿರುವ ವಯೋವೃದ್ಧ ವಿಧವೆ, ವಿಧುರರಿಗೆ ಮಾನಸಿಕ ಸ್ಥೈರ್ಯ ನೀಡುವಲ್ಲಿ ಸಫಲವಾಗಿದೆ. ಅಷ್ಟರಮಟ್ಟಿಗೆ ನಮ್ಮ ಶ್ರಮ ಸಾರ್ಥಕವಾಗಿದೆ ಎಂದು ಗ್ರೇಸ್ ಮಿನಿಸ್ಟ್ರಿ ದತ್ತಿ ಸಂಸ್ಥೆಯ ನಿರ್ದೇಶಕರಾದ ಡಾ. ಜಿ ಆಂಡ್ರ್ಯೂ ರಿಚರ್ಡ್ ಹಾಗೂ ಹನ್ನಾ ರಿಚರ್ಡ್ ಅವರು ಒನ್ ಇಂಡಿಯಾ ಪ್ರತಿನಿಧಿಗೆ ಹೇಳಿದ್ದಾರೆ. ವಯೋವೃದ್ಧ ವಿಧವೆ, ವಿಧುರರ ಶಿಬಿರದ ಚಿತ್ರಗಳನ್ನು ಮುಂದೆ ನೋಡಿ.. ಚಿತ್ರಗಳು: ಐಸಾಕ್ ರಿಚರ್ಡ್, ಮಂಗಳೂರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ವಯೋವೃದ್ಧ ವಿಧವೆ, ವಿಧುರರ ಶಿಬಿರ
ವಯೋವೃದ್ಧ ಶಿಬಿರದಲ್ಲಿ ಸುಮಾರು 120ಕ್ಕೂ ಅಧಿಕ ವೃದ್ಧ ವಿಧವೆ ಹಾಗೂ ವಿಧುರರಿಗೆ ಆರ್ಥಿಕ ನೆರವು, ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.

ವಿಧವೆ, ವಿಧುರರಿಗೆ ಮಾನಸಿಕ ಸ್ಥೈರ್ಯ
ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ನೀಡುತ್ತಿರುವ ಈ ಕೊಡುಗೆ ಸಣ್ಣ ಪ್ರಮಾಣದಾಗಿದ್ದರೂ ಆರ್ಥಿಕವಾಗಿ ದುರ್ಬಲರಾಗಿರುವ ವಯೋವೃದ್ಧ ವಿಧವೆ, ವಿಧುರರಿಗೆ ಮಾನಸಿಕ ಸ್ಥೈರ್ಯ ನೀಡುವಲ್ಲಿ ಸಫಲವಾಗಿದೆ.

ವಯೋವೃದ್ಧ ವಿಧವೆ, ವಿಧುರರ ಶಿಬಿರದ ಚಿತ್ರ
ಗ್ರೇಸ್ ಮಿನಿಸ್ಟ್ರಿ ದತ್ತಿ ಸಂಸ್ಥೆಯ ನಿರ್ದೇಶಕರಾದ ಡಾ. ಜಿ ಆಂಡ್ರ್ಯೂ ರಿಚರ್ಡ್ ಹಾಗೂ ಹನ್ನಾ ರಿಚರ್ಡ್

ವೃದ್ಧ ವಿಧವೆಯರಿಗೆ ಆಶಾಕಿರಣ
ವಯೋವೃದ್ಧ ವಿಧವೆ, ವಿಧುರರ ಶಿಬಿರದ ಚಿತ್ರಗಳನ್ನು ಮುಂದೆ ನೋಡಿ.. ಚಿತ್ರಗಳು: ಐಸಾಕ್ ರಿಚರ್ಡ್, ಮಂಗಳೂರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications