ಹಲ್ಲೆಗೊಳಗಾದ ಮುಸ್ಲಿಂ ಯುವಕ ಮಾಡಿದ ತಪ್ಪೇನು ಗೊತ್ತಾ?
ಮಂಗಳೂರು, ಆಗಸ್ಟ್, 25 : ಅನ್ಯ ಕೋಮಿನ ಇಬ್ಬರು ಸಹೋದ್ಯೋಗಿಗಳ ಮಾತುಕತೆ ನಗರದಲ್ಲಿ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಕೆಲವು ಘಂಟೆಗಳ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಮುಸ್ಲಿಂ ಯುವಕ ತನ್ನ ಸಹೋದ್ಯೋಗಿ ಹಿಂದೂ ಮಹಿಳೆಯೊಂದಿಗೆ ಮಾತಿಗಿಳಿರುವುದನ್ನು ಕಂಡ ಭಜರಂಗ ದಳದ 13 ಯುವಕರ ತಂಡ ಯುವಕನ ಮೇಲೆ ದಾಳಿ ನಡೆಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂಬಂಧ ಯುವಕರನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.[ಮತಾಂತರ ಏಕೆ? ಈ ಬಗ್ಗೆ ಕಾನೂನು ಏನು ಹೇಳುತ್ತದೆ?]

ಮಂಗಳೂರಿನ ಕೂಳೂರು ನಿವಾಸಿಯಾದ ಶಕೀರ್ ಮತ್ತು ಮೂಡಿಗೆರೆ ನಿವಾಸಿಯಾದ ಯುವತಿ ಇಬ್ಬರು ಸೂಪರ್ ಮಾರ್ಕೆಟಿಂಗ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಇವರಿಬ್ಬರನ್ನು ಕಾರಿನಲ್ಲಿ ಕಂಡ ಭಜರಂಗ ದಳದ ಕಾರ್ಯಕರ್ತರು ಆತನನ್ನು ತಡೆದು ಅರೆಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ.
ಮಂಗಳೂರಿನ ಅತ್ತಾವರ ಬಾಬು ಗಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಶಕೀರ್ ಮತ್ತು ಯುವತಿಯ ಕಾರನ್ನು ಹಿಂಬಾಲಿಸಿದ ಹಿಂದೂ ಸಂಘಟನಾ ಕಾರ್ಯಕರ್ತರು ಅವರಿಬ್ಬರಿದ್ದ ಕಾರು ಅತ್ತಾವರ ಬಾಬುಗುಡ್ಡೆ ಹತ್ತಿರ ಬರುತ್ತಿದ್ದಂತೆ ದಾರಿಯಲ್ಲಿ ಅಡ್ಡಗಟ್ಟಿ ದಾಂಧಲೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಯುವಕ ಯುವತಿಯರಿಂದ ಹೇಳಿಕೆ ಪಡೆದದ ಪೊಲೀಸರು ತನಿಖೆ ಆರಂಭಿಸಿದ್ದು, ನಗರದಲ್ಲಿ ಅಶಾಂತಿ ನಿರ್ಮಿಸಿ ತಲೆಮರೆಸಿಕೊಂಡ ಭಜರಂಗ ದಳದ ಕೆಲವು ಯುವಕರ ಹುಡುಗಾಟದಲ್ಲಿ ತೊಡಗಿದ್ದಾರೆ.
Mangalore:Alleged right-wing activists strip & thrash man for being in the company of a woman from another community https://t.co/f19zAWQJW5
— TIMES NOW (@TimesNow) August 25, 2015 -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications