ಮಂಗಳೂರು: ನವಜಾತ ಹೆಣ್ಣು ಶಿಶುವಿನ ಶವ ಪತ್ತೆ
ಮಂಗಳೂರು, ಜ, 18: ಸಮೀಪದ ಬೆಂದೂರ್ ವೆಲ್ ಪ್ರದೇಶದ ಕಲ್ಪನಾ ರಸ್ತೆಯ ಮನೆಯೊಂದರ ಬಾವಿಯಲ್ಲಿ ನವಜಾತ ಹೆಣ್ಣು ಮಗುವಿನ ಶವ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ವೃದ್ಧರಿಬ್ಬರು ವಾಸಿಸುತ್ತಿರುವ ಮನೆಯ ಬಾವಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮನೆಯಲ್ಲಿ ವೃದ್ಧ ಮಹಿಳೆ ಮತ್ತು ಆಕೆಯ ಪತಿ ಮಾತ್ರ ವಾಸವಿದ್ದಾರೆ. ಬಾವಿಯ ನೀರನ್ನು ಎದುರು ಮನೆಯವರು ಕೂಡ ಬಳಸುತ್ತಿದ್ದರೆನ್ನಲಾಗಿದೆ.[ಜ.2ರಿಂದ ಶಿರಾಡಿ ಘಾಟ್ ಬಂದ್, ಪರ್ಯಾಯ ಮಾರ್ಗಗಳು]

ಎರಡು ದಿನಗಳಿಂದಲೂ ಬಾವಿಯಿಂದ ವಾಸನೆ ಬರುವುದು ಎದುರಿನ ಮನೆಯ ಮಹಿಳೆಯ ಗಮನಕ್ಕೆ ಬಂದಿದ್ದು, ಶವ ಬಾವಿ ನೀರಿನಲ್ಲಿ ತೇಲುವುದು ಗೋಚರಿಸಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮಗುವಿನ ಶವ ಮೇಲಕ್ಕೆತ್ತಲಾಗಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ತನಿಖೇಯ ನಂತರವಷ್ಟೇ ಇದಕ್ಕೆ ಕಾರಣ ತಿಳಿದು ಬರಬೇಕಿದ್ದು, ಅಕ್ರಮ ಸಂಬಂಧದಿಂದ ಹುಟ್ಟಿದ ಮಗುವೋ ಅಥವಾ ಹೆಣ್ಣು ಎಂಬ ತಿರಸ್ಕಾರಕ್ಕೆ ತುತ್ತಾಗಿ ಜೀವ ಕಳೆದುಕೊಂಡ ಮಗುವೋ ಎಂಬುದು ಗೊತ್ತಾಗಲಿದೆ.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications