ಮಂಗಳೂರು: ಅ.28ಕ್ಕೆ ಕುದ್ರೋಳಿಯಲ್ಲಿ ಗೂಡು ದೀಪ ಸ್ಪರ್ಧೆ
ಮಂಗಳೂರು, ಅಕ್ಟೋಬರ್, 26: ದೀಪಗಳ ಹಬ್ಬ ದೀಪಾವಳಿ ಪ್ರಯುಕ್ತ ನಮ್ಮ ಕುಡ್ಲ ಸುದ್ದಿವಾಹಿನಿ ವತಿಯಿಂದ ಕಳೆದ 17 ವರ್ಷಗಳಿಂದ ಗೂಡುದೀಪ ಸ್ಪರ್ಧೆ ಆಯೋಜಿಸಲಾಗುತ್ತಿದೆ.
ಈ ಬಾರಿಯೂ 17ನೇ ವರ್ಷದ ಗೂಡುದೀಪ ಸ್ಪರ್ಧೆ ಅ. 28ರಂದು ಸಂಜೆ ನಾಲ್ಕು ಗಂಟೆಗೆ ಕುದ್ರೋಳಿ ಶ್ರೀಗೋಕರ್ಣಾಥೇಶ್ವರ ಕ್ಷೇತ್ರದಲ್ಲಿ ನಡೆಯಲಿದೆ ಎಂದು ನಮ್ಮ ಕುಡ್ಲ ಚಾನೆಲ್ ನಿರ್ದೇಶಕ ಹರೀಶ್ ಬಿ. ಕರ್ಕೇರಾ ಹೇಳಿದರು.

ಸಾಂಪ್ರದಾಯಿಕ, ಆಧುನಿಕ ಹಾಗೂ ವಿಶೇಷ ಮಾದರಿ ಹೀಗೆ ಮೂರು ವಿಭಾಗಗಳಲ್ಲಿ ಗೂಡುದೀಪ ಸ್ಪರ್ಧೆ ನಡೆಯಲಿದೆ.
ಮೂರು ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದವರಿಗೆ ಚಿನ್ನದ ಪದಕಗಳನ್ನು ನೀಡಲಾಗುತ್ತಿದ್ದು, ತೃತೀಯ ಸ್ಥಾನ ಪಡೆದವರಿಗೆ ಬೆಳ್ಳಿಯ ಪದಕ ನೀಡಲಾಗುವುದು. ಹಾಗೆಯೇ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಸ್ಮರಣಿಕೆ ಹಾಗೂ ಸಿಹಿತಿಂಡಿ ನೀಡಲಾಗುವುದು ಎಂದು ಕರ್ಕೇರಾ ಹೇಳಿದರು.

ಜಾತಿ ಮತ ಭೇದ ಭಾವವಿಲ್ಲದೆ ಸೌಹಾರ್ದ ಸಂದೇಶವನ್ನು ಸಾರುವ ದೀಪಗಳ ಹಬ್ಬ ದೀಪಾವಳಿಯನ್ನು ಸಡಗರದಿಂದ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿರುವುದಾಗಿ ಹಾಗೆಯೇ ಗೂಡುದೀಪ ಸ್ಪರ್ಧೆಯಲ್ಲಿ ಅತೀ ಹೆಚ್ಚು ಗೂಡುದೀಪ ತರುವ ಸಂಸ್ಥೆಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದರು.
ತುಳುನಾಡಿನಲ್ಲಿ ಹುಟ್ಟಿದ ವಿಶೇಷ ಸಾಧಕರಿಗೆ 'ನಮ್ಮ ತುಳುವೇರ್' ಪ್ರಶಸ್ತಿ ಹಾಗೂ ಸಾಹಿತ್ಯ ಕಲೆ ಮತ್ತು ಸಾಂಸ್ಕೃತಿಕ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿದವರಿಗೆ ನಮ್ಮ ಕುಡ್ಲ ಪ್ರಶಸ್ತಿ ಹಾಗೂ ನಮ್ಮ ಕುಡ್ಲ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications