ಮಂಗಳೂರು ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಕೊಲೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ
ಮಂಗಳೂರು, ಅಕ್ಟೋಬರ್, 05: ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿ ಐವರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ (ಅಕ್ಟೋಬರ್ 05) ತೀರ್ಪು ನೀಡಿದೆ.
2011ರ ಏಪ್ರಿಲ್ 28ರಂದು ರಾತ್ರಿ 7:30ಕ್ಕೆ ನಡೆದಿದ್ದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ 6 ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿರುವ ಹೈಕೋರ್ಟ್ ಅವರನ್ನು ಕಳೆದ ವಾರ ದೋಷಿಗಳೆಂದು ತೀರ್ಪು ನೀಡಿತ್ತು.

ಆರೋಪಿಗಳಾದ ಡಾ.ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ್ ಪೂಜಾರಿ ಶರಣ್ ಪೂಜಾರಿ ಮತ್ತು ಭಾವಾನಿಶಂಕರ್ ದೋಷಿಗಳೆಂದು ಹೈಕೋರ್ಟ್ ತೀರ್ಪು ನೀಡಿತ್ತು. ಇವರಲ್ಲಿ ಶರಣ್ ಗುರುವಾರ ಕೋರ್ಟ್ಗೆ ಹಾಜರಾಗದ ಕಾರಣ ಆತನಿಗೆ ಶಿಕ್ಷೆ ಪ್ರಕಟ ಆಗಲಿಲ್ಲ.
ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೊಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್, ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿ ತೀರ್ಮಾನಿಸಿದೆ.
ಇನ್ನು ಡಾ.ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಆ ಮೊತ್ತವನ್ನು ಕೊಲೆಯಾದ ಪ್ರೊ.ರಾಮಕೃಷ್ಣ ಅವರ ಕುಟುಂಬಕ್ಕೆ ನೀಡಲು ಹೈಕೋರ್ಟ್
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications