ಮಂಗಳೂರು ಪಬ್ ದಾಳಿ: ಆರೋಪಿಗಳು ಖುಲಾಸೆಗೊಳ್ಳಲು ಕಾರಣಗಳು
ಮಂಗಳೂ, ಮಾರ್ಚ್ 17: ಮಂಗಳೂರಿನ ಬಲ್ಮಠ ರಸ್ತೆಯ ಅಮ್ನೇಸಿಯಾ ಪಬ್ ದಾಳಿ ಆರೋಪಿಗಳು ಖುಲಾಸೆಗೊಳ್ಳಲು ಪ್ರಾಸಿಕೂಷನ್ ಹಾಗೂ ತನಿಕೆಯಲ್ಲಿನ ಬೇಜವಬ್ದಾರಿ ತನವೇ ಕಾರಣ ಎಂದು ಎಲ್ಲಡೆಯಿಂದ ಟೀಕೆಗಳು ವ್ಯಕ್ತವಾಗಿದ್ದು, ಕೂಡಲೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು ಎಂದು ಒತ್ತಾಯ ಸಹ ವ್ಯಕ್ತವಾಗುತ್ತಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಅಂದು ನಡೆದ ಘಟನೆಯ ವಿಡಿಯೋ ತುಣುಕುಗಳು, ಛಾಯಾಚಿತ್ರಗಳು ಮತ್ತು ಹಲ್ಲೆಗೆ ಒಳಗಾದ ಮಹಿಳೆಯರನ್ನು ಸಾಕ್ಷ್ಯವಾಗಿ ಹಾಜರುಪಡಿಸದೇ ಇರುವುದೇ ಆರೋಪಿಗಳು ಖುಲಾಸೆಗೊಳ್ಳಲು ಕಾರಣ. ತೀರ್ಪಿನಲ್ಲಿ ಸಹ 'ತನಿಖೆ ಮತ್ತು ವಿಚಾರಣೆಯ ಎಲ್ಲ ಹಂತಗಳಲ್ಲಿ ಪ್ರಾಸಿಕ್ಯೂಷನ್ ಆರೋಪ ಸಾಬೀತು ಮಾಡಲು ಸಂಪೂರ್ಣ ವಿಫಲವಾಗಿವೆ' ಎಂದು ಉಲ್ಲೇಖಿಸಲಾಗಿರುವುದು ಗಮನಾರ್ಹ.
ತನಿಖಾ ಲೋಪ ಹಾಗೂ ಆರೋಪಿಗಳು ಖುಲಾಸೆಗೊಳ್ಳಲು ಕಾರಣಗಳನ್ನು ತಿಳಿದುಕೊಳ್ಳಲು ತ್ವರಿತವಾಗಿ ವರದಿ ನೀಡುವಂತೆ ಕಮಿಷನರ್ ಟಿ.ಆರ್.ಪ್ರಕಾಶ್ ಅವರು ಪ್ರಾಸಿಕೂಷನ್ಗೆ ಪತ್ರ ಬರೆದಿದ್ದು, ವರದಿ ಬಂದ ನಂತರ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.

ಘಟನೆ ಕುರಿತ ಹಲವು ವಿಡಿಯೋಗಳು, ಛಾಯಾಚಿತ್ರಗಳು ಲಬ್ಯವಿದ್ದರೂ ಸಹ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ನೀಡಿರಲೇ ಇಲ್ಲ, ಅಲ್ಲದೆ ಪಬ್ ಮಾಲೀಕ ಹಾಗೂ ಪ್ರತ್ಯಕ್ಷ ದರ್ಶಿಗಳೂ ಸಹಮ ನ್ಯಾಯಾಲಯದಲ್ಲಿ ವ್ಯತಿರಿಕ್ತ ಹೇಳಿಕೆ ನೀಡಿದ ಕಾರಣ ಆರೋಪಿಗಳ ಅಪರಾಧ ಸಾಬೀತಾಗಲಿಲ್ಲ.
ಪೊಲೀಸರು ಹೊರತುಪಡಿಸಿದರೆ ದೂರುದಾರರು, ಸಂತ್ರಸ್ಥರು, ಪ್ರತ್ಯಕ್ಷದರ್ಶಿಗಳು ಯಾರೊಬ್ಬರೂ ಸಹ ಆರೋಪಿಗಳನ್ನು ಹಾಗೂ ಸಂಘಟನೆಯನ್ನು ಗುರುತಿಸಲಿಲ್ಲ ಎಂಬುದು ಪ್ರಾಸಿಕ್ಯೂಷನ್ನ ಬಹು ಮುಖ್ಯ ಹಿನ್ನಡೆಯಾಯಿತು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications