ಮಂಗಳೂರು: ಧರಣಿ ನಿರತರ ಬಂಧನ; ಅನಿರ್ಧಿಷ್ಟಾವಧಿ ಜಿಲ್ಲಾ ಬಂದ್ಗೆ ಕರೆ
ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಹಾಗೂ ನೇತ್ರಾವತಿ ಉಳಿವಿಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಉಪವಾಸ ನಿರತರಾಗಿದ್ದವರನ್ನು ಬಂಧಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಸಂಸದ ನಳಿನ್ ಕುಮಾರ್ ಸೇರಿದಂತೆ ಹಲವರನ
ಮಂಗಳೂರು, ಫೆಬ್ರವರಿ 10: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಹಾಗೂ ನೇತ್ರಾವತಿ ಉಳಿವಿಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಉಪವಾಸ ನಿರತರಾಗಿದ್ದವರನ್ನು ಬಂಧಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಸಂಸದ ನಳಿನ್ ಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಅಮರಣಾಂತ ಉಪವಾಸ ನಿರತರನ್ನು ಬಂಧಿಸುತ್ತಿದ್ದಂತೆ ಅನಿರ್ಧಿಷ್ಟಾವಧಿ ದಕ್ಷಿಣ ಕನ್ನಡ ಜಿಲ್ಲಾ ಬಂದಿಗೆ ಕರೆ ನೀಡಲಾಗಿದೆ.
ಪೊಲೀಸರು ನೀಡಿದ್ದ ಅನುಮತಿ ಅವಧಿಯನ್ನು ಮೀರಿ ಧರಣಿ ನಡೆಸಿದ್ದರಿಂದ ಪೊಲೀಸರು ಧರಣಿ ನಿರತರನ್ನ ಬಂಧಿಸಿದ್ದಾರೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಗೆ ಇಂದು ಅಪರಾಹ್ನ 2 ಗಂಟೆಯವರೆಗೆ ಮಾತ್ರ ಧರಣಿ ನಡೆಸಲು ಪೊಲೀಸ್ ಇಲಾಖೆ ಅನುಮತಿ ನೀಡಿತ್ತು. ಆದರೆ ಬಳಿಕವೂ ಧರಣಿ ನಿರತರು ಸ್ಥಳ ತೆರವುಗೊಳಿಸದ ಕಾರಣ ಸಂಸದ ನಳಿನ್ ಕುಮಾರ್ ಸಹಿತ ಹಲವರನ್ನು ಪೊಲೀಸರು ಬಂಧಿಸಿದರು.

More From
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications